‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

Published : May 31, 2025, 10:27 AM IST

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ನೌಕಾಪಡೆ ಕಣಕ್ಕಿಳಿದಿದ್ದರೆ ಪಾಕಿಸ್ತಾನ ನಾಲ್ಕು ಭಾಗವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮೇ.31): ಪಾಕಿಸ್ತಾನಕ್ಕೆ ಮತ್ತೊಂದು ಖಡಕ್‌ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಾಗೇನಾದರೂ ಆಪರೇಷನ್‌ ಸಿಂದೂರ್‌ ವೇಳೆ ನೌಕಾಪಡೆ ಕಣಕ್ಕೆ ಇಳಿದಿದ್ದಲ್ಲಿ, ಪಾಕಿಸ್ತಾನ ಖಂಡಿತವಾಗಿ ನಾಲ್ಕು ಭಾಗ ಆಗುತ್ತಿತ್ತು ಎಂದು ಹೇಳಿದ್ದಾರೆ.

ವಿಕ್ರಾಂತ್‌ ನೌಕೆಯಲ್ಲಿ ನಿಂತು ಪಾಕಿಸ್ತಾನ ವಿರುದ್ಧ ಅವರು ಗುಡುಗಿದ್ದಾರೆ. ‘ಇದು ತುಂಬಾ ಆಸಕ್ತಿದಾಯಕ ವಿಷಯ, ಪಾಕಿಸ್ತಾನಕ್ಕೆ ನಿಮ್ಮ ಧೈರ್ಯದ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕಿಸ್ತಾನಕ್ಕೆ ತಿಳಿದಿದೆ, ಭಾರತೀಯ ನೌಕಾಪಡೆ , ಹುರುಪು, ಉತ್ಸಾಹದಿಂದ ಕೆಲಸ ಮಾಡುತ್ತದೆ. 1971ರಲ್ಲಿ  ಭಾರತೀಯ ನೌಕಾಪಡೆಯು  ಶಕ್ತಿ ಅದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

ಅಂದು ಒಂದು ಭಾಗವಾಗಿದ್ದ  ಪಾಕಿಸ್ತಾನ, 2 ಭಾಗವಾಯಿತು. ಹಾಗೇನಾದರೂ ಆಪರೇಷನ್ ಸಿಂದೂರದಲ್ಲಿ ಭಾರತೀಯ ನೌಕಾಪಡೆ ಫಾರ್ಮ್‌ನಲ್ಲಿ ಬಂದಿದ್ದರೆ, ಪಾಕಿಸ್ತಾನ 4 ಭಾಗ ಆಗಿರುತ್ತಿತ್ತು ಎಂದಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more