‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

Published : May 31, 2025, 10:27 AM IST

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ನೌಕಾಪಡೆ ಕಣಕ್ಕಿಳಿದಿದ್ದರೆ ಪಾಕಿಸ್ತಾನ ನಾಲ್ಕು ಭಾಗವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮೇ.31): ಪಾಕಿಸ್ತಾನಕ್ಕೆ ಮತ್ತೊಂದು ಖಡಕ್‌ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಾಗೇನಾದರೂ ಆಪರೇಷನ್‌ ಸಿಂದೂರ್‌ ವೇಳೆ ನೌಕಾಪಡೆ ಕಣಕ್ಕೆ ಇಳಿದಿದ್ದಲ್ಲಿ, ಪಾಕಿಸ್ತಾನ ಖಂಡಿತವಾಗಿ ನಾಲ್ಕು ಭಾಗ ಆಗುತ್ತಿತ್ತು ಎಂದು ಹೇಳಿದ್ದಾರೆ.

ವಿಕ್ರಾಂತ್‌ ನೌಕೆಯಲ್ಲಿ ನಿಂತು ಪಾಕಿಸ್ತಾನ ವಿರುದ್ಧ ಅವರು ಗುಡುಗಿದ್ದಾರೆ. ‘ಇದು ತುಂಬಾ ಆಸಕ್ತಿದಾಯಕ ವಿಷಯ, ಪಾಕಿಸ್ತಾನಕ್ಕೆ ನಿಮ್ಮ ಧೈರ್ಯದ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕಿಸ್ತಾನಕ್ಕೆ ತಿಳಿದಿದೆ, ಭಾರತೀಯ ನೌಕಾಪಡೆ , ಹುರುಪು, ಉತ್ಸಾಹದಿಂದ ಕೆಲಸ ಮಾಡುತ್ತದೆ. 1971ರಲ್ಲಿ  ಭಾರತೀಯ ನೌಕಾಪಡೆಯು  ಶಕ್ತಿ ಅದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

ಅಂದು ಒಂದು ಭಾಗವಾಗಿದ್ದ  ಪಾಕಿಸ್ತಾನ, 2 ಭಾಗವಾಯಿತು. ಹಾಗೇನಾದರೂ ಆಪರೇಷನ್ ಸಿಂದೂರದಲ್ಲಿ ಭಾರತೀಯ ನೌಕಾಪಡೆ ಫಾರ್ಮ್‌ನಲ್ಲಿ ಬಂದಿದ್ದರೆ, ಪಾಕಿಸ್ತಾನ 4 ಭಾಗ ಆಗಿರುತ್ತಿತ್ತು ಎಂದಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more