‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

Published : May 31, 2025, 10:27 AM IST

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ನೌಕಾಪಡೆ ಕಣಕ್ಕಿಳಿದಿದ್ದರೆ ಪಾಕಿಸ್ತಾನ ನಾಲ್ಕು ಭಾಗವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮೇ.31): ಪಾಕಿಸ್ತಾನಕ್ಕೆ ಮತ್ತೊಂದು ಖಡಕ್‌ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಾಗೇನಾದರೂ ಆಪರೇಷನ್‌ ಸಿಂದೂರ್‌ ವೇಳೆ ನೌಕಾಪಡೆ ಕಣಕ್ಕೆ ಇಳಿದಿದ್ದಲ್ಲಿ, ಪಾಕಿಸ್ತಾನ ಖಂಡಿತವಾಗಿ ನಾಲ್ಕು ಭಾಗ ಆಗುತ್ತಿತ್ತು ಎಂದು ಹೇಳಿದ್ದಾರೆ.

ವಿಕ್ರಾಂತ್‌ ನೌಕೆಯಲ್ಲಿ ನಿಂತು ಪಾಕಿಸ್ತಾನ ವಿರುದ್ಧ ಅವರು ಗುಡುಗಿದ್ದಾರೆ. ‘ಇದು ತುಂಬಾ ಆಸಕ್ತಿದಾಯಕ ವಿಷಯ, ಪಾಕಿಸ್ತಾನಕ್ಕೆ ನಿಮ್ಮ ಧೈರ್ಯದ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕಿಸ್ತಾನಕ್ಕೆ ತಿಳಿದಿದೆ, ಭಾರತೀಯ ನೌಕಾಪಡೆ , ಹುರುಪು, ಉತ್ಸಾಹದಿಂದ ಕೆಲಸ ಮಾಡುತ್ತದೆ. 1971ರಲ್ಲಿ  ಭಾರತೀಯ ನೌಕಾಪಡೆಯು  ಶಕ್ತಿ ಅದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

ಅಂದು ಒಂದು ಭಾಗವಾಗಿದ್ದ  ಪಾಕಿಸ್ತಾನ, 2 ಭಾಗವಾಯಿತು. ಹಾಗೇನಾದರೂ ಆಪರೇಷನ್ ಸಿಂದೂರದಲ್ಲಿ ಭಾರತೀಯ ನೌಕಾಪಡೆ ಫಾರ್ಮ್‌ನಲ್ಲಿ ಬಂದಿದ್ದರೆ, ಪಾಕಿಸ್ತಾನ 4 ಭಾಗ ಆಗಿರುತ್ತಿತ್ತು ಎಂದಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more