ನ್ಯೂಸ್ ಅವರ್; ತರಕಾರಿ ದರ ಏರಿಕೆ ಹಿಂದಿನ ಸತ್ಯ, ಟೊಯೋಟಾ ಪ್ರೊಟೆಸ್ಟ್ ಮುಗಿಯದ ಕತೆ

ನ್ಯೂಸ್ ಅವರ್; ತರಕಾರಿ ದರ ಏರಿಕೆ ಹಿಂದಿನ ಸತ್ಯ, ಟೊಯೋಟಾ ಪ್ರೊಟೆಸ್ಟ್ ಮುಗಿಯದ ಕತೆ

Published : Feb 20, 2021, 12:05 AM IST

ರಾಮಮಂದಿರ ವಿಚಾರದಲ್ಲಿ ಪಿಎಫ್ ಐ ವಿವಾದಿತ ಹೇಳಿಕೆ/ ತರಕಾರಿ ಬೆಲೆ ಏರಿಕೆ ಹಿಂದಿನ ಅಸಲಿ ಸತ್ಯ/ ಬಿಡದಿ ಟೊಯೋಟಾದಲ್ಲಿ ಅಷ್ಟಕ್ಕೂ ಏನಾಗುತ್ತಿದೆ? ಕಾರ್ಮಿಕ ಮುಖಂಡರು ಹೇಳೋದೇನು?

ಬೆಂಗಳೂರು(ಫೆ.  19) ಪೆಟ್ರೋಲ್-ಡಿಸೇಲ್ ದರ ಏರಿಕೆ  ನಿಜಕ್ಕೂ ತರಕಾರಿ ದರ ಏರಿಕೆ ಮೇಲೆ ಪರಿಣಾಮ ಉಂಟು ಮಾಡಿದೆಯಾ? ಅಷ್ಟಕ್ಕೂ ಬಿಡದಿ ಟೊಯೋಟಾ ಮುಷ್ಕರದ ಹಿಂದೆ ಏನಿದೆ? ರಾಮಮಂದಿರ  ವಿಚಾರದಲ್ಲಿ ಪಿಎಫ್‌ಐ ನೀಡಿದ ಹೇಳಿಕೆ ಏನು? ಇಡೀ ದೇಶದಲ್ಲಿ ಏನಾಗುತ್ತಿದೆ?

ಮೀಸಲಾತಿ ಹೋರಾಟದ ಕಂಪ್ಲೀಟ್ ಚಿತ್ರಣ

ಇದು ಶುಕ್ರವಾರದ ಬೆಳವಣಿಗೆಗಳು. ದೇಶದ ತುಂಬಾ ಉಳಿದ ಸುದ್ದಿಗಳು ಏನಿವೆ ಎಲ್ಲದರ ಸಂಪೂರ್ಣ ವಿವರ ನ್ಯೂಸ್ ಅವರ್ ನಲ್ಲಿ

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?