ನ್ಯೂಸ್ ಅವರ್; ತರಕಾರಿ ದರ ಏರಿಕೆ ಹಿಂದಿನ ಸತ್ಯ, ಟೊಯೋಟಾ ಪ್ರೊಟೆಸ್ಟ್ ಮುಗಿಯದ ಕತೆ

ನ್ಯೂಸ್ ಅವರ್; ತರಕಾರಿ ದರ ಏರಿಕೆ ಹಿಂದಿನ ಸತ್ಯ, ಟೊಯೋಟಾ ಪ್ರೊಟೆಸ್ಟ್ ಮುಗಿಯದ ಕತೆ

Published : Feb 20, 2021, 12:05 AM IST

ರಾಮಮಂದಿರ ವಿಚಾರದಲ್ಲಿ ಪಿಎಫ್ ಐ ವಿವಾದಿತ ಹೇಳಿಕೆ/ ತರಕಾರಿ ಬೆಲೆ ಏರಿಕೆ ಹಿಂದಿನ ಅಸಲಿ ಸತ್ಯ/ ಬಿಡದಿ ಟೊಯೋಟಾದಲ್ಲಿ ಅಷ್ಟಕ್ಕೂ ಏನಾಗುತ್ತಿದೆ? ಕಾರ್ಮಿಕ ಮುಖಂಡರು ಹೇಳೋದೇನು?

ಬೆಂಗಳೂರು(ಫೆ.  19) ಪೆಟ್ರೋಲ್-ಡಿಸೇಲ್ ದರ ಏರಿಕೆ  ನಿಜಕ್ಕೂ ತರಕಾರಿ ದರ ಏರಿಕೆ ಮೇಲೆ ಪರಿಣಾಮ ಉಂಟು ಮಾಡಿದೆಯಾ? ಅಷ್ಟಕ್ಕೂ ಬಿಡದಿ ಟೊಯೋಟಾ ಮುಷ್ಕರದ ಹಿಂದೆ ಏನಿದೆ? ರಾಮಮಂದಿರ  ವಿಚಾರದಲ್ಲಿ ಪಿಎಫ್‌ಐ ನೀಡಿದ ಹೇಳಿಕೆ ಏನು? ಇಡೀ ದೇಶದಲ್ಲಿ ಏನಾಗುತ್ತಿದೆ?

ಮೀಸಲಾತಿ ಹೋರಾಟದ ಕಂಪ್ಲೀಟ್ ಚಿತ್ರಣ

ಇದು ಶುಕ್ರವಾರದ ಬೆಳವಣಿಗೆಗಳು. ದೇಶದ ತುಂಬಾ ಉಳಿದ ಸುದ್ದಿಗಳು ಏನಿವೆ ಎಲ್ಲದರ ಸಂಪೂರ್ಣ ವಿವರ ನ್ಯೂಸ್ ಅವರ್ ನಲ್ಲಿ

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!