ಹೆಚ್ಚಿದ ಮೀಸಲು ಹೋರಾಟದ ಬಿಸಿ.. ಸಿದ್ದು ಹಳೆ ನೆನಪು; ನ್ಯೂಸ್ ಅವರ್

ಹೆಚ್ಚಿದ ಮೀಸಲು ಹೋರಾಟದ ಬಿಸಿ.. ಸಿದ್ದು ಹಳೆ ನೆನಪು; ನ್ಯೂಸ್ ಅವರ್

Published : Feb 10, 2021, 12:03 AM IST

ಹಿಮಸ್ಫೋಟದ ನಂತರ ಉತ್ತರಾಖಂಡ ಹೇಗಿದೆ? ಲೈವ್ ರಿಪೋರ್ಟ್/ ಕರ್ನಾಟಕದಲ್ಲಿ ಶುರುವಾಗಿದೆ ಮೀಸಲು ಹೋರಾಟ/ ಹಳೆಯ ದಿನ ನೆನೆದ ಸಿದ್ದರಾಮಯ್ಯ/ ದಿನಬಳಕೆ ವಸ್ತುಗಳು ದುಬಾರಿ

ಬೆಂಗಳೂರು (ಫೆ.  09)  ಕರ್ನಾಟಕದಲ್ಲಿ ಮೀಸಲಾತಿ ಹೋರಾಟ ಶುರುವಾಗಿದೆ. ಕುರುಬ..ಪಂಚಮಸಾಲಿ..ವಾಲ್ಮೀಕಿ ಸಮುದಾಯದವರು ಹೋರಾಟ ಆರಂಭಿಸಿದ್ದಾರೆ. ಉತ್ತರಾಖಂಡದಲ್ಲಿ ಹಿಮಸ್ಫೋಟದ ನಂತರ ರಕ್ಷಣಾ ಕಾರ್ಯ ನಡೆಯುತ್ತಿದೆ.

ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು.. ಇಲ್ಲಿವೆ ನೋಡಿ

ಪೆಟ್ರೋಲ್ ದರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ದಿನಬಳಕೆ ವಸ್ತುಗಳ ದರವೂ ಏರಿದೆ. ಸಿದ್ದರಾಮಯ್ಯ ತಮ್ಮ ತವರಿನಲ್ಲಿ ಹಳೆಯ ದಿನಗಳನ್ನು ಮೆಲಕು ಹಾಕಿದ್ದಾರೆ.. ಎಲ್ಲ ಸುದ್ದಿಗಳು ನ್ಯೂಸ್ ಅವರ್ ನಲ್ಲಿ.. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?