News Hour : ಮುಗಿಯದ ಯುದ್ಧ..  ಬಂಕರ್‌ಗಳಲ್ಲಿ ಕನ್ನಡಿಗರ ಪರದಾಟ

News Hour : ಮುಗಿಯದ ಯುದ್ಧ..  ಬಂಕರ್‌ಗಳಲ್ಲಿ ಕನ್ನಡಿಗರ ಪರದಾಟ

Published : Mar 01, 2022, 01:26 AM ISTUpdated : Mar 01, 2022, 01:37 AM IST

* ಉಕ್ರೇನ್-ರಷ್ಯಾ 5ನೇ ದಿನದ ಕಾದಾಟ
*  ನಾಲ್ವರು ಸಚಿವರಿಗೆ ಭಾರತೀಯರ ರಕ್ಷಣೆ  ಹೊಣೆ
* ತಾಯಿ ನಾಡಿಗೆ ಮರಳಿದ ಭಾರತೀಯ ವಿದ್ಯಾರ್ಥಿಗಳು
*ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನವದೆಹಲಿ(ಮಾ. 01)  ರಷ್ಯಾ (Russia)ಮತ್ತು ಉಕ್ರೇನ್ (Ukraine) ಕಾದಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು.. ಉಕ್ರೇನ್ ಮಾತ್ರ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದೆ. ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ತರುವ ಹೊಣೆಯನ್ನು ನಾಲ್ವರು ಸಚಿವರಿಗೆ ನೀಡಲಾಗಿದೆ. 

ಉಕ್ರೇನ್ ಗೆ ಶಸ್ತ್ರಾಸ್ತ್ರಗಳ ಮಳೆ

ಕೊರೋನಾ (Coronavirus) ನಿಯಮಗಳ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ (Congress) ಮತ್ತೆ ಆರಂಭಿಸಿದೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ  ಮಾಡಲು ಸಿದ್ಧತೆ ಮಾಡಿಕೊಂಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more