News Hour : ಮುಗಿಯದ ಯುದ್ಧ..  ಬಂಕರ್‌ಗಳಲ್ಲಿ ಕನ್ನಡಿಗರ ಪರದಾಟ

News Hour : ಮುಗಿಯದ ಯುದ್ಧ..  ಬಂಕರ್‌ಗಳಲ್ಲಿ ಕನ್ನಡಿಗರ ಪರದಾಟ

Published : Mar 01, 2022, 01:26 AM ISTUpdated : Mar 01, 2022, 01:37 AM IST

* ಉಕ್ರೇನ್-ರಷ್ಯಾ 5ನೇ ದಿನದ ಕಾದಾಟ
*  ನಾಲ್ವರು ಸಚಿವರಿಗೆ ಭಾರತೀಯರ ರಕ್ಷಣೆ  ಹೊಣೆ
* ತಾಯಿ ನಾಡಿಗೆ ಮರಳಿದ ಭಾರತೀಯ ವಿದ್ಯಾರ್ಥಿಗಳು
*ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನವದೆಹಲಿ(ಮಾ. 01)  ರಷ್ಯಾ (Russia)ಮತ್ತು ಉಕ್ರೇನ್ (Ukraine) ಕಾದಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು.. ಉಕ್ರೇನ್ ಮಾತ್ರ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದೆ. ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ತರುವ ಹೊಣೆಯನ್ನು ನಾಲ್ವರು ಸಚಿವರಿಗೆ ನೀಡಲಾಗಿದೆ. 

ಉಕ್ರೇನ್ ಗೆ ಶಸ್ತ್ರಾಸ್ತ್ರಗಳ ಮಳೆ

ಕೊರೋನಾ (Coronavirus) ನಿಯಮಗಳ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ (Congress) ಮತ್ತೆ ಆರಂಭಿಸಿದೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ  ಮಾಡಲು ಸಿದ್ಧತೆ ಮಾಡಿಕೊಂಡಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more