News Hour: ಉಕ್ರೇನ್  ಮೇಲೆ ಯುದ್ಧ ಸಾರಿದ ರಷ್ಯಾ.. ಖಳನಾಯಕ ಯಾರು?

News Hour: ಉಕ್ರೇನ್  ಮೇಲೆ ಯುದ್ಧ ಸಾರಿದ ರಷ್ಯಾ.. ಖಳನಾಯಕ ಯಾರು?

Published : Feb 25, 2022, 12:28 AM IST

* ಉಕ್ರೇನ್ ಮೇಲೆ ರಷ್ಯಾ ಯುದ್ಧ
* ಯುದ್ಧ ಸಾರಿದ ರಷ್ಯಾ ನಡೆಗೆ ವ್ಯಾಪಕ ವಿರೋಧ
* ಭಾರತದ ಮೇಲೆಯೂ ಪರಿಣಾಮ ಆಗಲಿದೆ
* ತೈಲ ದರದಲ್ಲಿಯೂ ಏರಿಕೆ

ಬೆಂಗಳೂರು(ಫೆ. 25) ರಷ್ಯಾ (Russia) ಉಕ್ರೇನ್ (Ukraine) ತಿಕ್ಕಾಟ ಅಂತಿಮ ಹಂತಕ್ಕೆ ಬಂದಿದ್ದು  ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದೆ.  ಜಗತ್ತಿನ ಶಕ್ತಿಶಾಲಿ ರಾಷ್ಟ್ರಗಳು (USA) ರಷ್ಯಾ ನಡೆಯನ್ನು ಖಂಡಿಸಿವೆ. 

ಪುಟಿನ್ ಇಂಥ ನಿರ್ಧಾರ ಮಾಡಲು ಕಾರಣವೇನು?

ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದರೂ ನ್ಯಾಟೋ ಪಡೆಗಳು ಮಾತ್ರ ಉಕ್ರೇನ್ ನ ಸಹಾಯಕ್ಕೆ ಬರಲಿಲ್ಲ. ರಾಜತಾಂತ್ರಿಕ ಹಾಗೂ ಆರ್ಥಿಕ ದಿಗ್ಭಂದನದ ಮಾತುಕತೆಗಳು ನಡೆದಿವೆಯಾದರೂ ಸೇನೆಯನ್ನು ಕಳಿಸಿ ರಷ್ಯಾ ವಿರುದ್ಧ ಹೋರಾಟ ಮಾಡುವ ಪ್ರಯತ್ನ ಮಾಡಿಲ್ಲ.ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರದ ನೇರ ಪ್ರಭಾವ ಕಚ್ಚಾ ತೈಲದ ದರದಲ್ಲಿ ಅಗುವ ಸಾಧ್ಯತೆ ಅಧಿಕವಾಗಿದೆ. ಯುರೋಪ್ ಹಾಗೂ ಏಷ್ಯಾ ರಾಷ್ಟ್ರಗಳಿಗೆ ಕಚ್ಚಾತೈಲವನ್ನು ರಷ್ಯಾ ಈವರೆಗೂ ಹೇರಳವಾಗಿ ನೀಡುತ್ತಿತ್ತು. ಹಾಗಾಗಿ ಕಚ್ಚಾ ತೈಲದ ಬೆಲೆ 2014ರ ಬಳಿಕ ಮೊದಲ ಬಾರಿಗೆ ಬ್ಯಾರಲ್ ಗೆ 100 ಡಾಲರ್ ನ ಗಡಿ ದಾಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more