News Hour: ಉಕ್ರೇನ್  ಮೇಲೆ ಯುದ್ಧ ಸಾರಿದ ರಷ್ಯಾ.. ಖಳನಾಯಕ ಯಾರು?

News Hour: ಉಕ್ರೇನ್  ಮೇಲೆ ಯುದ್ಧ ಸಾರಿದ ರಷ್ಯಾ.. ಖಳನಾಯಕ ಯಾರು?

Published : Feb 25, 2022, 12:28 AM IST

* ಉಕ್ರೇನ್ ಮೇಲೆ ರಷ್ಯಾ ಯುದ್ಧ
* ಯುದ್ಧ ಸಾರಿದ ರಷ್ಯಾ ನಡೆಗೆ ವ್ಯಾಪಕ ವಿರೋಧ
* ಭಾರತದ ಮೇಲೆಯೂ ಪರಿಣಾಮ ಆಗಲಿದೆ
* ತೈಲ ದರದಲ್ಲಿಯೂ ಏರಿಕೆ

ಬೆಂಗಳೂರು(ಫೆ. 25) ರಷ್ಯಾ (Russia) ಉಕ್ರೇನ್ (Ukraine) ತಿಕ್ಕಾಟ ಅಂತಿಮ ಹಂತಕ್ಕೆ ಬಂದಿದ್ದು  ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದೆ.  ಜಗತ್ತಿನ ಶಕ್ತಿಶಾಲಿ ರಾಷ್ಟ್ರಗಳು (USA) ರಷ್ಯಾ ನಡೆಯನ್ನು ಖಂಡಿಸಿವೆ. 

ಪುಟಿನ್ ಇಂಥ ನಿರ್ಧಾರ ಮಾಡಲು ಕಾರಣವೇನು?

ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದರೂ ನ್ಯಾಟೋ ಪಡೆಗಳು ಮಾತ್ರ ಉಕ್ರೇನ್ ನ ಸಹಾಯಕ್ಕೆ ಬರಲಿಲ್ಲ. ರಾಜತಾಂತ್ರಿಕ ಹಾಗೂ ಆರ್ಥಿಕ ದಿಗ್ಭಂದನದ ಮಾತುಕತೆಗಳು ನಡೆದಿವೆಯಾದರೂ ಸೇನೆಯನ್ನು ಕಳಿಸಿ ರಷ್ಯಾ ವಿರುದ್ಧ ಹೋರಾಟ ಮಾಡುವ ಪ್ರಯತ್ನ ಮಾಡಿಲ್ಲ.ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರದ ನೇರ ಪ್ರಭಾವ ಕಚ್ಚಾ ತೈಲದ ದರದಲ್ಲಿ ಅಗುವ ಸಾಧ್ಯತೆ ಅಧಿಕವಾಗಿದೆ. ಯುರೋಪ್ ಹಾಗೂ ಏಷ್ಯಾ ರಾಷ್ಟ್ರಗಳಿಗೆ ಕಚ್ಚಾತೈಲವನ್ನು ರಷ್ಯಾ ಈವರೆಗೂ ಹೇರಳವಾಗಿ ನೀಡುತ್ತಿತ್ತು. ಹಾಗಾಗಿ ಕಚ್ಚಾ ತೈಲದ ಬೆಲೆ 2014ರ ಬಳಿಕ ಮೊದಲ ಬಾರಿಗೆ ಬ್ಯಾರಲ್ ಗೆ 100 ಡಾಲರ್ ನ ಗಡಿ ದಾಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more