News Hour: ಉಕ್ರೇನ್  ಮೇಲೆ ಯುದ್ಧ ಸಾರಿದ ರಷ್ಯಾ.. ಖಳನಾಯಕ ಯಾರು?

News Hour: ಉಕ್ರೇನ್  ಮೇಲೆ ಯುದ್ಧ ಸಾರಿದ ರಷ್ಯಾ.. ಖಳನಾಯಕ ಯಾರು?

Published : Feb 25, 2022, 12:28 AM IST

* ಉಕ್ರೇನ್ ಮೇಲೆ ರಷ್ಯಾ ಯುದ್ಧ
* ಯುದ್ಧ ಸಾರಿದ ರಷ್ಯಾ ನಡೆಗೆ ವ್ಯಾಪಕ ವಿರೋಧ
* ಭಾರತದ ಮೇಲೆಯೂ ಪರಿಣಾಮ ಆಗಲಿದೆ
* ತೈಲ ದರದಲ್ಲಿಯೂ ಏರಿಕೆ

ಬೆಂಗಳೂರು(ಫೆ. 25) ರಷ್ಯಾ (Russia) ಉಕ್ರೇನ್ (Ukraine) ತಿಕ್ಕಾಟ ಅಂತಿಮ ಹಂತಕ್ಕೆ ಬಂದಿದ್ದು  ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದೆ.  ಜಗತ್ತಿನ ಶಕ್ತಿಶಾಲಿ ರಾಷ್ಟ್ರಗಳು (USA) ರಷ್ಯಾ ನಡೆಯನ್ನು ಖಂಡಿಸಿವೆ. 

ಪುಟಿನ್ ಇಂಥ ನಿರ್ಧಾರ ಮಾಡಲು ಕಾರಣವೇನು?

ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದರೂ ನ್ಯಾಟೋ ಪಡೆಗಳು ಮಾತ್ರ ಉಕ್ರೇನ್ ನ ಸಹಾಯಕ್ಕೆ ಬರಲಿಲ್ಲ. ರಾಜತಾಂತ್ರಿಕ ಹಾಗೂ ಆರ್ಥಿಕ ದಿಗ್ಭಂದನದ ಮಾತುಕತೆಗಳು ನಡೆದಿವೆಯಾದರೂ ಸೇನೆಯನ್ನು ಕಳಿಸಿ ರಷ್ಯಾ ವಿರುದ್ಧ ಹೋರಾಟ ಮಾಡುವ ಪ್ರಯತ್ನ ಮಾಡಿಲ್ಲ.ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರದ ನೇರ ಪ್ರಭಾವ ಕಚ್ಚಾ ತೈಲದ ದರದಲ್ಲಿ ಅಗುವ ಸಾಧ್ಯತೆ ಅಧಿಕವಾಗಿದೆ. ಯುರೋಪ್ ಹಾಗೂ ಏಷ್ಯಾ ರಾಷ್ಟ್ರಗಳಿಗೆ ಕಚ್ಚಾತೈಲವನ್ನು ರಷ್ಯಾ ಈವರೆಗೂ ಹೇರಳವಾಗಿ ನೀಡುತ್ತಿತ್ತು. ಹಾಗಾಗಿ ಕಚ್ಚಾ ತೈಲದ ಬೆಲೆ 2014ರ ಬಳಿಕ ಮೊದಲ ಬಾರಿಗೆ ಬ್ಯಾರಲ್ ಗೆ 100 ಡಾಲರ್ ನ ಗಡಿ ದಾಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more