ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

Published : Mar 29, 2021, 11:08 PM IST

ಸಿಡಿ ಕೇಸ್ ನಲ್ಲಿಟ್ವಿಸ್ಟ್ ಮೇಲೆ ಟ್ವಿಸ್ಟ್/ ನ್ಯಾಯಾಲಯದ ಮುಂದೆ ಹಾಜಾರಾಗದ ಲೇಡಿ/ ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್/ ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಮಾ.  29) ಸಿಡಿ ಕೇಸ್ ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್  ಸಿಗುತ್ತಲೆ ಇದೆ.  ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ  ಸಿಡಿ ಪ್ರಕರಣ

ಕರ್ನಾಟಕದಲ್ಲಿ ಕೊರೋನಾ ಸಹ ಅಬ್ಬರಿಸುತ್ತಿದ್ದು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೊಂದಿಷ್ಟು ಕ್ರಮ ತೆಗೆದುಕೊಂಡಿದೆ. ದಿಟ್ಟ ಹೆಜ್ಜೆ ಇಟ್ಟಿರುವ ಸರ್ಕಾರ ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದೆ. ಲಾಕ್ ಡೌನ್ ಇಲ್ಲ, ಸಿನಿಮಾ ಮಂದಿರ ಬಂದ್ ಇಲ್ಲ, ಶಾಲಾ ಕಾಲೇಜು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?