ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

Published : Mar 29, 2021, 11:08 PM IST

ಸಿಡಿ ಕೇಸ್ ನಲ್ಲಿಟ್ವಿಸ್ಟ್ ಮೇಲೆ ಟ್ವಿಸ್ಟ್/ ನ್ಯಾಯಾಲಯದ ಮುಂದೆ ಹಾಜಾರಾಗದ ಲೇಡಿ/ ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್/ ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಮಾ.  29) ಸಿಡಿ ಕೇಸ್ ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್  ಸಿಗುತ್ತಲೆ ಇದೆ.  ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ  ಸಿಡಿ ಪ್ರಕರಣ

ಕರ್ನಾಟಕದಲ್ಲಿ ಕೊರೋನಾ ಸಹ ಅಬ್ಬರಿಸುತ್ತಿದ್ದು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೊಂದಿಷ್ಟು ಕ್ರಮ ತೆಗೆದುಕೊಂಡಿದೆ. ದಿಟ್ಟ ಹೆಜ್ಜೆ ಇಟ್ಟಿರುವ ಸರ್ಕಾರ ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದೆ. ಲಾಕ್ ಡೌನ್ ಇಲ್ಲ, ಸಿನಿಮಾ ಮಂದಿರ ಬಂದ್ ಇಲ್ಲ, ಶಾಲಾ ಕಾಲೇಜು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!