ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

Published : Mar 29, 2021, 11:08 PM IST

ಸಿಡಿ ಕೇಸ್ ನಲ್ಲಿಟ್ವಿಸ್ಟ್ ಮೇಲೆ ಟ್ವಿಸ್ಟ್/ ನ್ಯಾಯಾಲಯದ ಮುಂದೆ ಹಾಜಾರಾಗದ ಲೇಡಿ/ ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್/ ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಮಾ.  29) ಸಿಡಿ ಕೇಸ್ ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್  ಸಿಗುತ್ತಲೆ ಇದೆ.  ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ  ಸಿಡಿ ಪ್ರಕರಣ

ಕರ್ನಾಟಕದಲ್ಲಿ ಕೊರೋನಾ ಸಹ ಅಬ್ಬರಿಸುತ್ತಿದ್ದು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೊಂದಿಷ್ಟು ಕ್ರಮ ತೆಗೆದುಕೊಂಡಿದೆ. ದಿಟ್ಟ ಹೆಜ್ಜೆ ಇಟ್ಟಿರುವ ಸರ್ಕಾರ ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದೆ. ಲಾಕ್ ಡೌನ್ ಇಲ್ಲ, ಸಿನಿಮಾ ಮಂದಿರ ಬಂದ್ ಇಲ್ಲ, ಶಾಲಾ ಕಾಲೇಜು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!