ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

Published : Mar 29, 2021, 11:08 PM IST

ಸಿಡಿ ಕೇಸ್ ನಲ್ಲಿಟ್ವಿಸ್ಟ್ ಮೇಲೆ ಟ್ವಿಸ್ಟ್/ ನ್ಯಾಯಾಲಯದ ಮುಂದೆ ಹಾಜಾರಾಗದ ಲೇಡಿ/ ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್/ ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಮಾ.  29) ಸಿಡಿ ಕೇಸ್ ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್  ಸಿಗುತ್ತಲೆ ಇದೆ.  ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ  ಸಿಡಿ ಪ್ರಕರಣ

ಕರ್ನಾಟಕದಲ್ಲಿ ಕೊರೋನಾ ಸಹ ಅಬ್ಬರಿಸುತ್ತಿದ್ದು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೊಂದಿಷ್ಟು ಕ್ರಮ ತೆಗೆದುಕೊಂಡಿದೆ. ದಿಟ್ಟ ಹೆಜ್ಜೆ ಇಟ್ಟಿರುವ ಸರ್ಕಾರ ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದೆ. ಲಾಕ್ ಡೌನ್ ಇಲ್ಲ, ಸಿನಿಮಾ ಮಂದಿರ ಬಂದ್ ಇಲ್ಲ, ಶಾಲಾ ಕಾಲೇಜು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್