ಕೇಂದ್ರದ 'ಕೈ' ಬಲಕ್ಕೆ ಸಿದ್ದು ಬದಲಾಗಿ ಪಟ್ಟದ ಶಿಷ್ಯ, ಏನಾಗಲಿದೆ ಆರ್ಯನ್ ಭವಿಷ್ಯ?

ಕೇಂದ್ರದ 'ಕೈ' ಬಲಕ್ಕೆ ಸಿದ್ದು ಬದಲಾಗಿ ಪಟ್ಟದ ಶಿಷ್ಯ, ಏನಾಗಲಿದೆ ಆರ್ಯನ್ ಭವಿಷ್ಯ?

Published : Oct 05, 2021, 11:45 PM IST

* ಉಪಚುನಾವಣಾ ಕಣದ ಅಭ್ಯರ್ಥಿಗಳು ಫೈನಲ್

* ರಾಷ್ಟ್ರದ ರಾಜಕಾರಣಕ್ಕೆ ಹೊರಟ ಸಿದ್ದು ಆಪ್ತ!

* ಸಿದ್ದರಾಮಯ್ಯ ಸೋನಿಯಾ ಗಾಂಧಿ ಭೇಟಿ
* ಆರ್ಯನ್ ಖಾನ್ ಡ್ರಗ್ಸ್ ಕೇಸ್‌ ನಲ್ಲಿ ಮತ್ತಷ್ಟು ಬೆಳವಣಿಗೆ

ಬೆಂಗಳೂರು(ಅ. 05)  ಹಾನಗಲ್ (Hangal) ಮತ್ತು ಸಿಂಧಗಿ(Sindhagi)  ಉಪಚುನಾವಣೆಗೆ (By poll) ಎಲ್ಲ ಪಕ್ಷಗಳು ಸಿದ್ಧತೆ ಪೂರ್ಣಗೊಳಿಸಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ಅಭ್ಯರ್ಥಿಗಳ ಫೈನಲ್ ಮಾಡಿವೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ(Sonia Gandhi) ಅವರನ್ನು ಭೇಟಿ ಮಾಡಿದ್ದಾರೆ.  ತಮಗೆ ರಾಜ್ಯ ರಾಜಕಾರಣವೇ ಉತ್ತಮ, ರಾಷ್ಟ್ರ ರಾಜಕಾರಣದ ಕಡೆ ಬರುವುದಿಲ್ಲ ಎಂದು ತಿಳಿಸಿದ್ದಾರೆ. 

ಸದ್ದಿಲ್ಲದೆ ಆಪರೇಶನ್ ಹಸ್ತ ನಡೆಯುತ್ತಿದೆಯೆ?

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಡ್ರಗ್ಸ್‌ ಕೇಸ್‌ನಲ್ಲಿ ಉದ್ಯಮಿಗಳ ಮಕ್ಕಳು, ಟೆಕ್ಕಿಗಳ ಮೇಲೆ ಎನ್‌ಸಿಬಿ ಕಣ್ಣಿಟ್ಟಿದೆ. ಲಖೀಮ್‌ಪುರ ಖೇರಿಯ ಹತ್ಯಾಕಾಂಡದ ವಿರುದ್ಧ ಪ್ರತಿಭಟಿಸಿದವರು ಅರೆಸ್ಟ್...ಕೇಂದ್ರ ಮಂತ್ರಿ ಅಜಯ್ ಮಿಶ್ರಾ ಮಗನ ಬಂಧನ ಯಾಕಿಲ್ಲ... ? ಯೋಗಿ ರಾಜ್ಯದಲ್ಲಿ ಕಾನೂನಿಗೆ ಬೆಲೆಯೇ ಇಲ್ವಾ? ಎನ್ನುವ ಮಾತು ಕೇಳಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

 

 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!