ಕೇಂದ್ರದ 'ಕೈ' ಬಲಕ್ಕೆ ಸಿದ್ದು ಬದಲಾಗಿ ಪಟ್ಟದ ಶಿಷ್ಯ, ಏನಾಗಲಿದೆ ಆರ್ಯನ್ ಭವಿಷ್ಯ?

ಕೇಂದ್ರದ 'ಕೈ' ಬಲಕ್ಕೆ ಸಿದ್ದು ಬದಲಾಗಿ ಪಟ್ಟದ ಶಿಷ್ಯ, ಏನಾಗಲಿದೆ ಆರ್ಯನ್ ಭವಿಷ್ಯ?

Published : Oct 05, 2021, 11:45 PM IST

* ಉಪಚುನಾವಣಾ ಕಣದ ಅಭ್ಯರ್ಥಿಗಳು ಫೈನಲ್

* ರಾಷ್ಟ್ರದ ರಾಜಕಾರಣಕ್ಕೆ ಹೊರಟ ಸಿದ್ದು ಆಪ್ತ!

* ಸಿದ್ದರಾಮಯ್ಯ ಸೋನಿಯಾ ಗಾಂಧಿ ಭೇಟಿ
* ಆರ್ಯನ್ ಖಾನ್ ಡ್ರಗ್ಸ್ ಕೇಸ್‌ ನಲ್ಲಿ ಮತ್ತಷ್ಟು ಬೆಳವಣಿಗೆ

ಬೆಂಗಳೂರು(ಅ. 05)  ಹಾನಗಲ್ (Hangal) ಮತ್ತು ಸಿಂಧಗಿ(Sindhagi)  ಉಪಚುನಾವಣೆಗೆ (By poll) ಎಲ್ಲ ಪಕ್ಷಗಳು ಸಿದ್ಧತೆ ಪೂರ್ಣಗೊಳಿಸಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ಅಭ್ಯರ್ಥಿಗಳ ಫೈನಲ್ ಮಾಡಿವೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ(Sonia Gandhi) ಅವರನ್ನು ಭೇಟಿ ಮಾಡಿದ್ದಾರೆ.  ತಮಗೆ ರಾಜ್ಯ ರಾಜಕಾರಣವೇ ಉತ್ತಮ, ರಾಷ್ಟ್ರ ರಾಜಕಾರಣದ ಕಡೆ ಬರುವುದಿಲ್ಲ ಎಂದು ತಿಳಿಸಿದ್ದಾರೆ. 

ಸದ್ದಿಲ್ಲದೆ ಆಪರೇಶನ್ ಹಸ್ತ ನಡೆಯುತ್ತಿದೆಯೆ?

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಡ್ರಗ್ಸ್‌ ಕೇಸ್‌ನಲ್ಲಿ ಉದ್ಯಮಿಗಳ ಮಕ್ಕಳು, ಟೆಕ್ಕಿಗಳ ಮೇಲೆ ಎನ್‌ಸಿಬಿ ಕಣ್ಣಿಟ್ಟಿದೆ. ಲಖೀಮ್‌ಪುರ ಖೇರಿಯ ಹತ್ಯಾಕಾಂಡದ ವಿರುದ್ಧ ಪ್ರತಿಭಟಿಸಿದವರು ಅರೆಸ್ಟ್...ಕೇಂದ್ರ ಮಂತ್ರಿ ಅಜಯ್ ಮಿಶ್ರಾ ಮಗನ ಬಂಧನ ಯಾಕಿಲ್ಲ... ? ಯೋಗಿ ರಾಜ್ಯದಲ್ಲಿ ಕಾನೂನಿಗೆ ಬೆಲೆಯೇ ಇಲ್ವಾ? ಎನ್ನುವ ಮಾತು ಕೇಳಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

 

 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು