ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

Published : Sep 27, 2021, 11:14 PM ISTUpdated : Sep 27, 2021, 11:17 PM IST

* ನಮ್ಮ ಶಕ್ತಿ ತೋರಿಸುತ್ತೇವೆ' ಸಿದ್ದರಾಮಯ್ಯಗೆ  ಎಚ್‌ಡಿಕೆ ಚಾಲೆಂಜ್
* ಕಾಂಗ್ರೆಸ್ ಗುಲಾಮಮಿರಿ ಪಾರ್ಟಿ..ನಮ್ಮದು ದೇಶಭಕ್ತಿ ಪಾರ್ಟಿ'
* ಆರ್‌ಎಸ್‌ಎಸ್ ಮತ್ತು ತಾಲೀಬಾನ್ ಒಂದೇ.. ಸಿದ್ದು ಹೇಳಿಕೆಗೆ ಬಿಜೆಪಿ ಠಕ್ಕರ್
* ಬೆಂಗಳೂರಿನಲ್ಲಿ ಧರೆಗುರುಳಿದ ಕಟ್ಟಡ

ಬೆಂಗಳೂರು(ಸೆ. 27)  ರಾಮನಗರದ ಕೇತಗಾನಹಳ್ಳಿಯಲ್ಲಿ 4 ದಿನಗಳ ಜೆಡಿಎಸ್ ಕಾರ್ಯಾಗಾರ ಹಮ್ಮಿಕೊಂಡಿದ್ದು ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮೊದಲ ದಿನದ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ(Siddaramaiah ) ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಭಾರತ್ ಬಂದ್ ಗೆ ಸಿಟಿ ರವಿ ಕೊಟ್ಟ ಪ್ರತಿಕ್ರಿಯೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮತ್ತು ತಾಲೀಬಾನಿಗಳು ಒಂದೇ.. ಬಿಜೆಪಿ ಮತ್ತು ಆರ್ ಎಸ್‌ ಎಸ್ ಹಿಟ್ಲರ್ ವಂಶದವರು ಎಂದು ಸಿದ್ದರಾಮಯ್ಯ ಹೇಳಿದ್ದಕ್ಕೆ ಬಿಜೆಪಿ(BJP) ನಾಯಕರು ಠಕ್ಕರ್ ಕೊಟ್ಟಿದ್ದಾರೆ. ಕಾಂಗ್ರೆಸ್ ತಾಲೀಬಾನ್(Taliban) ಪ್ರತಿರೂಪ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.  ಕೊರೋನಾ ಸ್ಥಿತಿ ಕಂಟ್ರೋಲ್ ನಲ್ಲಿ ಇದೆ. ರಾಜ್ಯದಲ್ಲಿ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಶಿಥಿಲ ಕಟ್ಟಡವೊಂದು ಧರೆಗೆ ಉರುಳಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ. 

 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?