ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

Published : Sep 27, 2021, 11:14 PM ISTUpdated : Sep 27, 2021, 11:17 PM IST

* ನಮ್ಮ ಶಕ್ತಿ ತೋರಿಸುತ್ತೇವೆ' ಸಿದ್ದರಾಮಯ್ಯಗೆ  ಎಚ್‌ಡಿಕೆ ಚಾಲೆಂಜ್
* ಕಾಂಗ್ರೆಸ್ ಗುಲಾಮಮಿರಿ ಪಾರ್ಟಿ..ನಮ್ಮದು ದೇಶಭಕ್ತಿ ಪಾರ್ಟಿ'
* ಆರ್‌ಎಸ್‌ಎಸ್ ಮತ್ತು ತಾಲೀಬಾನ್ ಒಂದೇ.. ಸಿದ್ದು ಹೇಳಿಕೆಗೆ ಬಿಜೆಪಿ ಠಕ್ಕರ್
* ಬೆಂಗಳೂರಿನಲ್ಲಿ ಧರೆಗುರುಳಿದ ಕಟ್ಟಡ

ಬೆಂಗಳೂರು(ಸೆ. 27)  ರಾಮನಗರದ ಕೇತಗಾನಹಳ್ಳಿಯಲ್ಲಿ 4 ದಿನಗಳ ಜೆಡಿಎಸ್ ಕಾರ್ಯಾಗಾರ ಹಮ್ಮಿಕೊಂಡಿದ್ದು ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮೊದಲ ದಿನದ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ(Siddaramaiah ) ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಭಾರತ್ ಬಂದ್ ಗೆ ಸಿಟಿ ರವಿ ಕೊಟ್ಟ ಪ್ರತಿಕ್ರಿಯೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮತ್ತು ತಾಲೀಬಾನಿಗಳು ಒಂದೇ.. ಬಿಜೆಪಿ ಮತ್ತು ಆರ್ ಎಸ್‌ ಎಸ್ ಹಿಟ್ಲರ್ ವಂಶದವರು ಎಂದು ಸಿದ್ದರಾಮಯ್ಯ ಹೇಳಿದ್ದಕ್ಕೆ ಬಿಜೆಪಿ(BJP) ನಾಯಕರು ಠಕ್ಕರ್ ಕೊಟ್ಟಿದ್ದಾರೆ. ಕಾಂಗ್ರೆಸ್ ತಾಲೀಬಾನ್(Taliban) ಪ್ರತಿರೂಪ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.  ಕೊರೋನಾ ಸ್ಥಿತಿ ಕಂಟ್ರೋಲ್ ನಲ್ಲಿ ಇದೆ. ರಾಜ್ಯದಲ್ಲಿ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಶಿಥಿಲ ಕಟ್ಟಡವೊಂದು ಧರೆಗೆ ಉರುಳಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ. 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!