ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

Published : Sep 27, 2021, 11:14 PM ISTUpdated : Sep 27, 2021, 11:17 PM IST

* ನಮ್ಮ ಶಕ್ತಿ ತೋರಿಸುತ್ತೇವೆ' ಸಿದ್ದರಾಮಯ್ಯಗೆ  ಎಚ್‌ಡಿಕೆ ಚಾಲೆಂಜ್
* ಕಾಂಗ್ರೆಸ್ ಗುಲಾಮಮಿರಿ ಪಾರ್ಟಿ..ನಮ್ಮದು ದೇಶಭಕ್ತಿ ಪಾರ್ಟಿ'
* ಆರ್‌ಎಸ್‌ಎಸ್ ಮತ್ತು ತಾಲೀಬಾನ್ ಒಂದೇ.. ಸಿದ್ದು ಹೇಳಿಕೆಗೆ ಬಿಜೆಪಿ ಠಕ್ಕರ್
* ಬೆಂಗಳೂರಿನಲ್ಲಿ ಧರೆಗುರುಳಿದ ಕಟ್ಟಡ

ಬೆಂಗಳೂರು(ಸೆ. 27)  ರಾಮನಗರದ ಕೇತಗಾನಹಳ್ಳಿಯಲ್ಲಿ 4 ದಿನಗಳ ಜೆಡಿಎಸ್ ಕಾರ್ಯಾಗಾರ ಹಮ್ಮಿಕೊಂಡಿದ್ದು ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮೊದಲ ದಿನದ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ(Siddaramaiah ) ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಭಾರತ್ ಬಂದ್ ಗೆ ಸಿಟಿ ರವಿ ಕೊಟ್ಟ ಪ್ರತಿಕ್ರಿಯೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮತ್ತು ತಾಲೀಬಾನಿಗಳು ಒಂದೇ.. ಬಿಜೆಪಿ ಮತ್ತು ಆರ್ ಎಸ್‌ ಎಸ್ ಹಿಟ್ಲರ್ ವಂಶದವರು ಎಂದು ಸಿದ್ದರಾಮಯ್ಯ ಹೇಳಿದ್ದಕ್ಕೆ ಬಿಜೆಪಿ(BJP) ನಾಯಕರು ಠಕ್ಕರ್ ಕೊಟ್ಟಿದ್ದಾರೆ. ಕಾಂಗ್ರೆಸ್ ತಾಲೀಬಾನ್(Taliban) ಪ್ರತಿರೂಪ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.  ಕೊರೋನಾ ಸ್ಥಿತಿ ಕಂಟ್ರೋಲ್ ನಲ್ಲಿ ಇದೆ. ರಾಜ್ಯದಲ್ಲಿ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಶಿಥಿಲ ಕಟ್ಟಡವೊಂದು ಧರೆಗೆ ಉರುಳಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?