ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

Published : Sep 27, 2021, 11:14 PM ISTUpdated : Sep 27, 2021, 11:17 PM IST

* ನಮ್ಮ ಶಕ್ತಿ ತೋರಿಸುತ್ತೇವೆ' ಸಿದ್ದರಾಮಯ್ಯಗೆ  ಎಚ್‌ಡಿಕೆ ಚಾಲೆಂಜ್
* ಕಾಂಗ್ರೆಸ್ ಗುಲಾಮಮಿರಿ ಪಾರ್ಟಿ..ನಮ್ಮದು ದೇಶಭಕ್ತಿ ಪಾರ್ಟಿ'
* ಆರ್‌ಎಸ್‌ಎಸ್ ಮತ್ತು ತಾಲೀಬಾನ್ ಒಂದೇ.. ಸಿದ್ದು ಹೇಳಿಕೆಗೆ ಬಿಜೆಪಿ ಠಕ್ಕರ್
* ಬೆಂಗಳೂರಿನಲ್ಲಿ ಧರೆಗುರುಳಿದ ಕಟ್ಟಡ

ಬೆಂಗಳೂರು(ಸೆ. 27)  ರಾಮನಗರದ ಕೇತಗಾನಹಳ್ಳಿಯಲ್ಲಿ 4 ದಿನಗಳ ಜೆಡಿಎಸ್ ಕಾರ್ಯಾಗಾರ ಹಮ್ಮಿಕೊಂಡಿದ್ದು ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮೊದಲ ದಿನದ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ(Siddaramaiah ) ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಭಾರತ್ ಬಂದ್ ಗೆ ಸಿಟಿ ರವಿ ಕೊಟ್ಟ ಪ್ರತಿಕ್ರಿಯೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮತ್ತು ತಾಲೀಬಾನಿಗಳು ಒಂದೇ.. ಬಿಜೆಪಿ ಮತ್ತು ಆರ್ ಎಸ್‌ ಎಸ್ ಹಿಟ್ಲರ್ ವಂಶದವರು ಎಂದು ಸಿದ್ದರಾಮಯ್ಯ ಹೇಳಿದ್ದಕ್ಕೆ ಬಿಜೆಪಿ(BJP) ನಾಯಕರು ಠಕ್ಕರ್ ಕೊಟ್ಟಿದ್ದಾರೆ. ಕಾಂಗ್ರೆಸ್ ತಾಲೀಬಾನ್(Taliban) ಪ್ರತಿರೂಪ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.  ಕೊರೋನಾ ಸ್ಥಿತಿ ಕಂಟ್ರೋಲ್ ನಲ್ಲಿ ಇದೆ. ರಾಜ್ಯದಲ್ಲಿ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಶಿಥಿಲ ಕಟ್ಟಡವೊಂದು ಧರೆಗೆ ಉರುಳಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ. 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್