ಉಪಚುನಾವಣಾ ಅಖಾಡದಲ್ಲಿ ಯಾರಿಗೆ ಟಿಕೆಟ್? ಹೊಸ  ಜೋಡೆತ್ತುಗಳು!

ಉಪಚುನಾವಣಾ ಅಖಾಡದಲ್ಲಿ ಯಾರಿಗೆ ಟಿಕೆಟ್? ಹೊಸ  ಜೋಡೆತ್ತುಗಳು!

Published : Sep 30, 2021, 11:22 PM ISTUpdated : Sep 30, 2021, 11:24 PM IST

* ಸಿಂದಗಿ, ಹಾನಗಲ್ ಉಪಚುನಾವಣೆ ಅಖಾಡ ಹೇಗಿದೆ?
* ಬೆಂಗಳೂರಿಗೆ ಬಂತು ಎಲೆಕ್ಟ್ರಿಕ್ ಬಸ್
* ಕುಮಾರಸ್ವಾಮಿ ಅವರನ್ನು ಮತ್ತೆ ಸಿಎಂ ಮಾಡ್ತೆವೆ
* ನಿಲ್ಲದ ತಾಲೀಬಾನ್  ಹೇಳಿಕೆ ಪ್ರತಿಕ್ರಿಯೆಗಳು

ಬೆಂಗಳೂರು(ಸೆ. 30)  ಘೋಷಣೆಯಾಗಿರುವ ಉಪಚುನಾವಣೆಗೆ(Karnataka By poll)  ಅನುಕಂಪದ ಆಧಾರದಲ್ಲಿ ಟಿಕೆಟ್ ಕೊಡುವುದು ಬೇಡ ಎನ್ನುವ ವಾದ ಎದ್ದಿದೆ. ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಜನರ ಮುಂದೆ ನಿಲ್ಲಿಸುವ ಕೆಲಸ ಮಾಡುತ್ತಿವೆ. ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಗುದ್ದಾಟ ಶುರುವಾಗಿದ್ದು, ಸಿದ್ದರಾಮಯ್ಯ ಬಣಕ್ಕೆ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆಗಳಿವೆ.

ಸದ್ದಿಲ್ಲದೆ ಕಾಂಗ್ರೆಸ್ ರಣತಂತ್ರ

ಪಂಜಾಬ್‌ ಕಾಂಗ್ರೆಸ್‌ನಲ್ಲಿನ(Congress) ಕೋಲಾಹಲ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದಿದ್ದು, ಒಂದು ಕ್ಲಿಯರ್ ಚಿತ್ರಣ ಸಿಕ್ಕಿದೆ.  ವಿದ್ಯುತ್ ಚಾಲಿತ ಬಸ್ ಬಿಎಂಟಿಸಿ(BMTC) ಯನ್ನು ಸೇರ್ಪಡೆಯಾಗಿದೆ. ಪರಿಸರ ಸ್ನೇಹಿ ಹೆಜ್ಜೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಏನಿದರ ವಿಶೇಷ?   ಆರ್‌ಎಸ್‌ಎಸ್ ಅನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡಿದ್ದ ಮಾಜಿ ಸಿದ್ದರಾಮಯ್ಯನವರ ಮಾತಿಗೆ ಪ್ರತಿಕ್ರಿಯೆಗಳು ಇನ್ನೂ ನಿಲ್ಲುತ್ತಿಲ್ಲ. ನಾವಿಬ್ಬರೂ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಜೆಡಿಎಸ್ ಹೊಸ ರೀತಿಯಲ್ಲಿ ಯುವ ಶಕ್ತಿಯ ಸಂಘಟನೆಗೆ ಮುಂದಾಗಿದೆ.

 

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!