ಉಪಚುನಾವಣಾ ಅಖಾಡದಲ್ಲಿ ಯಾರಿಗೆ ಟಿಕೆಟ್? ಹೊಸ  ಜೋಡೆತ್ತುಗಳು!

ಉಪಚುನಾವಣಾ ಅಖಾಡದಲ್ಲಿ ಯಾರಿಗೆ ಟಿಕೆಟ್? ಹೊಸ  ಜೋಡೆತ್ತುಗಳು!

Published : Sep 30, 2021, 11:22 PM ISTUpdated : Sep 30, 2021, 11:24 PM IST

* ಸಿಂದಗಿ, ಹಾನಗಲ್ ಉಪಚುನಾವಣೆ ಅಖಾಡ ಹೇಗಿದೆ?
* ಬೆಂಗಳೂರಿಗೆ ಬಂತು ಎಲೆಕ್ಟ್ರಿಕ್ ಬಸ್
* ಕುಮಾರಸ್ವಾಮಿ ಅವರನ್ನು ಮತ್ತೆ ಸಿಎಂ ಮಾಡ್ತೆವೆ
* ನಿಲ್ಲದ ತಾಲೀಬಾನ್  ಹೇಳಿಕೆ ಪ್ರತಿಕ್ರಿಯೆಗಳು

ಬೆಂಗಳೂರು(ಸೆ. 30)  ಘೋಷಣೆಯಾಗಿರುವ ಉಪಚುನಾವಣೆಗೆ(Karnataka By poll)  ಅನುಕಂಪದ ಆಧಾರದಲ್ಲಿ ಟಿಕೆಟ್ ಕೊಡುವುದು ಬೇಡ ಎನ್ನುವ ವಾದ ಎದ್ದಿದೆ. ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಜನರ ಮುಂದೆ ನಿಲ್ಲಿಸುವ ಕೆಲಸ ಮಾಡುತ್ತಿವೆ. ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಗುದ್ದಾಟ ಶುರುವಾಗಿದ್ದು, ಸಿದ್ದರಾಮಯ್ಯ ಬಣಕ್ಕೆ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆಗಳಿವೆ.

ಸದ್ದಿಲ್ಲದೆ ಕಾಂಗ್ರೆಸ್ ರಣತಂತ್ರ

ಪಂಜಾಬ್‌ ಕಾಂಗ್ರೆಸ್‌ನಲ್ಲಿನ(Congress) ಕೋಲಾಹಲ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದಿದ್ದು, ಒಂದು ಕ್ಲಿಯರ್ ಚಿತ್ರಣ ಸಿಕ್ಕಿದೆ.  ವಿದ್ಯುತ್ ಚಾಲಿತ ಬಸ್ ಬಿಎಂಟಿಸಿ(BMTC) ಯನ್ನು ಸೇರ್ಪಡೆಯಾಗಿದೆ. ಪರಿಸರ ಸ್ನೇಹಿ ಹೆಜ್ಜೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಏನಿದರ ವಿಶೇಷ?   ಆರ್‌ಎಸ್‌ಎಸ್ ಅನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡಿದ್ದ ಮಾಜಿ ಸಿದ್ದರಾಮಯ್ಯನವರ ಮಾತಿಗೆ ಪ್ರತಿಕ್ರಿಯೆಗಳು ಇನ್ನೂ ನಿಲ್ಲುತ್ತಿಲ್ಲ. ನಾವಿಬ್ಬರೂ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಜೆಡಿಎಸ್ ಹೊಸ ರೀತಿಯಲ್ಲಿ ಯುವ ಶಕ್ತಿಯ ಸಂಘಟನೆಗೆ ಮುಂದಾಗಿದೆ.

 

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?