ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

Published : Sep 14, 2021, 11:40 PM IST

* ಕರ್ನಾಟಕದಲ್ಲಿ ದೇವಾಲಯ ಧ್ವಂಸ ವಿಚಾರ
* ಇದನ್ನು ಇಲ್ಲಿಗೆ ನಿಲ್ಲಿಸಿದ್ದೇವೆ' ಬೊಮ್ಮಾಯಿ ಸ್ಪಷ್ಟನೆ
* ದೇವಾಲಯ ಧ್ವಂಸಕ್ಕೆ ಎಲ್ಲ ನಾಯಕರ ವಿರೋಧ!
* ದೇವಸ್ಥಾನಕ್ಕೆ ಜೆಸಿಬಿ ನುಗ್ಗಿಸಿದರೆ ಕೇಳುವವರಿಲ್ಲ!
* ಮುಖ್ಯ ಕಾರ್ಯದರ್ಶಿ ಆದೇಶ ತಂದ ಎಡವಟ್ಟು

ಬೆಂಗಳೂರು/ಮೈಸೂರು(ಸೆ. 14) ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಹಿಂದು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇವಾಲಯ ಧ್ವಂಸ ಮಾಡುವ ಮೊದಲು ಸ್ಥಳೀಯವಾಗಿ ಚರ್ಚೆ ಮಾಡಬೇಕಿತ್ತು ಎಂದು ವಿಪಕ್ಷದ ನಾಯಕರೆ ಹೇಳಿದ್ದಾರೆ.

ದೇವಾಲಯ ಧ್ವಂಸದ ಹಿಂದಿನ ಕಾರಣ ಹೇಳಿದ ಹಿರಿಯ ವಕೀಲ

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.  ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಇದರಿಂದ  ಮಹಾ ದುರಂತವೊಂದು ತಪ್ಪಿದಂತಾಗಿದೆ. ದಿನದ ಎಲ್ಲ ಸುದ್ದಿ  ನ್ಯೂಸ್ ಅವರ್ 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!