ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

Published : Sep 14, 2021, 11:40 PM IST

* ಕರ್ನಾಟಕದಲ್ಲಿ ದೇವಾಲಯ ಧ್ವಂಸ ವಿಚಾರ
* ಇದನ್ನು ಇಲ್ಲಿಗೆ ನಿಲ್ಲಿಸಿದ್ದೇವೆ' ಬೊಮ್ಮಾಯಿ ಸ್ಪಷ್ಟನೆ
* ದೇವಾಲಯ ಧ್ವಂಸಕ್ಕೆ ಎಲ್ಲ ನಾಯಕರ ವಿರೋಧ!
* ದೇವಸ್ಥಾನಕ್ಕೆ ಜೆಸಿಬಿ ನುಗ್ಗಿಸಿದರೆ ಕೇಳುವವರಿಲ್ಲ!
* ಮುಖ್ಯ ಕಾರ್ಯದರ್ಶಿ ಆದೇಶ ತಂದ ಎಡವಟ್ಟು

ಬೆಂಗಳೂರು/ಮೈಸೂರು(ಸೆ. 14) ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಹಿಂದು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇವಾಲಯ ಧ್ವಂಸ ಮಾಡುವ ಮೊದಲು ಸ್ಥಳೀಯವಾಗಿ ಚರ್ಚೆ ಮಾಡಬೇಕಿತ್ತು ಎಂದು ವಿಪಕ್ಷದ ನಾಯಕರೆ ಹೇಳಿದ್ದಾರೆ.

ದೇವಾಲಯ ಧ್ವಂಸದ ಹಿಂದಿನ ಕಾರಣ ಹೇಳಿದ ಹಿರಿಯ ವಕೀಲ

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.  ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಇದರಿಂದ  ಮಹಾ ದುರಂತವೊಂದು ತಪ್ಪಿದಂತಾಗಿದೆ. ದಿನದ ಎಲ್ಲ ಸುದ್ದಿ  ನ್ಯೂಸ್ ಅವರ್ 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?