ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

Published : Sep 14, 2021, 11:40 PM IST

* ಕರ್ನಾಟಕದಲ್ಲಿ ದೇವಾಲಯ ಧ್ವಂಸ ವಿಚಾರ
* ಇದನ್ನು ಇಲ್ಲಿಗೆ ನಿಲ್ಲಿಸಿದ್ದೇವೆ' ಬೊಮ್ಮಾಯಿ ಸ್ಪಷ್ಟನೆ
* ದೇವಾಲಯ ಧ್ವಂಸಕ್ಕೆ ಎಲ್ಲ ನಾಯಕರ ವಿರೋಧ!
* ದೇವಸ್ಥಾನಕ್ಕೆ ಜೆಸಿಬಿ ನುಗ್ಗಿಸಿದರೆ ಕೇಳುವವರಿಲ್ಲ!
* ಮುಖ್ಯ ಕಾರ್ಯದರ್ಶಿ ಆದೇಶ ತಂದ ಎಡವಟ್ಟು

ಬೆಂಗಳೂರು/ಮೈಸೂರು(ಸೆ. 14) ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಹಿಂದು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇವಾಲಯ ಧ್ವಂಸ ಮಾಡುವ ಮೊದಲು ಸ್ಥಳೀಯವಾಗಿ ಚರ್ಚೆ ಮಾಡಬೇಕಿತ್ತು ಎಂದು ವಿಪಕ್ಷದ ನಾಯಕರೆ ಹೇಳಿದ್ದಾರೆ.

ದೇವಾಲಯ ಧ್ವಂಸದ ಹಿಂದಿನ ಕಾರಣ ಹೇಳಿದ ಹಿರಿಯ ವಕೀಲ

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.  ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಇದರಿಂದ  ಮಹಾ ದುರಂತವೊಂದು ತಪ್ಪಿದಂತಾಗಿದೆ. ದಿನದ ಎಲ್ಲ ಸುದ್ದಿ  ನ್ಯೂಸ್ ಅವರ್ 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?