ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

Published : Sep 14, 2021, 11:40 PM IST

* ಕರ್ನಾಟಕದಲ್ಲಿ ದೇವಾಲಯ ಧ್ವಂಸ ವಿಚಾರ
* ಇದನ್ನು ಇಲ್ಲಿಗೆ ನಿಲ್ಲಿಸಿದ್ದೇವೆ' ಬೊಮ್ಮಾಯಿ ಸ್ಪಷ್ಟನೆ
* ದೇವಾಲಯ ಧ್ವಂಸಕ್ಕೆ ಎಲ್ಲ ನಾಯಕರ ವಿರೋಧ!
* ದೇವಸ್ಥಾನಕ್ಕೆ ಜೆಸಿಬಿ ನುಗ್ಗಿಸಿದರೆ ಕೇಳುವವರಿಲ್ಲ!
* ಮುಖ್ಯ ಕಾರ್ಯದರ್ಶಿ ಆದೇಶ ತಂದ ಎಡವಟ್ಟು

ಬೆಂಗಳೂರು/ಮೈಸೂರು(ಸೆ. 14) ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಹಿಂದು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇವಾಲಯ ಧ್ವಂಸ ಮಾಡುವ ಮೊದಲು ಸ್ಥಳೀಯವಾಗಿ ಚರ್ಚೆ ಮಾಡಬೇಕಿತ್ತು ಎಂದು ವಿಪಕ್ಷದ ನಾಯಕರೆ ಹೇಳಿದ್ದಾರೆ.

ದೇವಾಲಯ ಧ್ವಂಸದ ಹಿಂದಿನ ಕಾರಣ ಹೇಳಿದ ಹಿರಿಯ ವಕೀಲ

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.  ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಇದರಿಂದ  ಮಹಾ ದುರಂತವೊಂದು ತಪ್ಪಿದಂತಾಗಿದೆ. ದಿನದ ಎಲ್ಲ ಸುದ್ದಿ  ನ್ಯೂಸ್ ಅವರ್ 

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್