ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

Published : Sep 14, 2021, 11:40 PM IST

* ಕರ್ನಾಟಕದಲ್ಲಿ ದೇವಾಲಯ ಧ್ವಂಸ ವಿಚಾರ
* ಇದನ್ನು ಇಲ್ಲಿಗೆ ನಿಲ್ಲಿಸಿದ್ದೇವೆ' ಬೊಮ್ಮಾಯಿ ಸ್ಪಷ್ಟನೆ
* ದೇವಾಲಯ ಧ್ವಂಸಕ್ಕೆ ಎಲ್ಲ ನಾಯಕರ ವಿರೋಧ!
* ದೇವಸ್ಥಾನಕ್ಕೆ ಜೆಸಿಬಿ ನುಗ್ಗಿಸಿದರೆ ಕೇಳುವವರಿಲ್ಲ!
* ಮುಖ್ಯ ಕಾರ್ಯದರ್ಶಿ ಆದೇಶ ತಂದ ಎಡವಟ್ಟು

ಬೆಂಗಳೂರು/ಮೈಸೂರು(ಸೆ. 14) ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಹಿಂದು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇವಾಲಯ ಧ್ವಂಸ ಮಾಡುವ ಮೊದಲು ಸ್ಥಳೀಯವಾಗಿ ಚರ್ಚೆ ಮಾಡಬೇಕಿತ್ತು ಎಂದು ವಿಪಕ್ಷದ ನಾಯಕರೆ ಹೇಳಿದ್ದಾರೆ.

ದೇವಾಲಯ ಧ್ವಂಸದ ಹಿಂದಿನ ಕಾರಣ ಹೇಳಿದ ಹಿರಿಯ ವಕೀಲ

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.  ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಇದರಿಂದ  ಮಹಾ ದುರಂತವೊಂದು ತಪ್ಪಿದಂತಾಗಿದೆ. ದಿನದ ಎಲ್ಲ ಸುದ್ದಿ  ನ್ಯೂಸ್ ಅವರ್ 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!