ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

Published : Sep 14, 2021, 11:40 PM IST

* ಕರ್ನಾಟಕದಲ್ಲಿ ದೇವಾಲಯ ಧ್ವಂಸ ವಿಚಾರ
* ಇದನ್ನು ಇಲ್ಲಿಗೆ ನಿಲ್ಲಿಸಿದ್ದೇವೆ' ಬೊಮ್ಮಾಯಿ ಸ್ಪಷ್ಟನೆ
* ದೇವಾಲಯ ಧ್ವಂಸಕ್ಕೆ ಎಲ್ಲ ನಾಯಕರ ವಿರೋಧ!
* ದೇವಸ್ಥಾನಕ್ಕೆ ಜೆಸಿಬಿ ನುಗ್ಗಿಸಿದರೆ ಕೇಳುವವರಿಲ್ಲ!
* ಮುಖ್ಯ ಕಾರ್ಯದರ್ಶಿ ಆದೇಶ ತಂದ ಎಡವಟ್ಟು

ಬೆಂಗಳೂರು/ಮೈಸೂರು(ಸೆ. 14) ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಹಿಂದು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇವಾಲಯ ಧ್ವಂಸ ಮಾಡುವ ಮೊದಲು ಸ್ಥಳೀಯವಾಗಿ ಚರ್ಚೆ ಮಾಡಬೇಕಿತ್ತು ಎಂದು ವಿಪಕ್ಷದ ನಾಯಕರೆ ಹೇಳಿದ್ದಾರೆ.

ದೇವಾಲಯ ಧ್ವಂಸದ ಹಿಂದಿನ ಕಾರಣ ಹೇಳಿದ ಹಿರಿಯ ವಕೀಲ

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.  ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಇದರಿಂದ  ಮಹಾ ದುರಂತವೊಂದು ತಪ್ಪಿದಂತಾಗಿದೆ. ದಿನದ ಎಲ್ಲ ಸುದ್ದಿ  ನ್ಯೂಸ್ ಅವರ್ 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?