News Hour: ತಪ್ಪಿಸಿಕೊಂಡ್ರೆ ಮತ್ತೆ  ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

News Hour: ತಪ್ಪಿಸಿಕೊಂಡ್ರೆ ಮತ್ತೆ ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

Published : Mar 26, 2022, 11:24 PM ISTUpdated : Mar 26, 2022, 11:30 PM IST

* ಎಸ್ ಎಸ್  ಎಲ್ ಸಿ ಪರೀಕ್ಷೆ; ಸಮವಸ್ತ್ರ ಕಡ್ಡಾಯ
* ಮಿಸ್ ಮಾಡಿದ್ರೆ ಮತ್ತೆ ಪರೀಕ್ಷೆ ಇಲ್ಲ
* ಸಲಾಂ  ಮಂಗಳಾರತಿ  ಹೆಸರು ತೆಗೆಯಿರಿ
*ನಾನು ಸ್ವಾಮೀಜಿಗಳ ಅವಹೇಳನ ಮಾಡಿಲ್ಲ

ಬೆಂಗಳೂರು( ಮಾ.  26)  ಸಮವಸ್ತ್ರ ಕಡ್ಡಾಯ  ಎಂಬ ಹೈಕೋರ್ಟ್ (Karnataka High Court) ಆದೇಶವನ್ನು ಪಾಲನೆ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.  ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಲಿದ್ದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.  ನಾವು ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತೇವೆ.  ಹಿಜಾಬ್ (Hijab)ವಿಚಾರದಲ್ಲಿ ಪರೀಕ್ಷೆ ಮಿಸ್ ಮಾಡಿಕೊಂಡರೆ ಮತ್ತೊಮ್ಮೆ ಬರೆಯಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ.##

BJP Leaders ಫೋಟೋ ತೆಗೆದಿದ್ದು ನಾನು, ಕ್ರೆಡಿಟ್ ಕಸಿದ ಸುದ್ಧಿ ಸಂಸ್ಥೆ ಕಾಲೆಳೆದ ಸ್ಮೃತಿ ಇರಾನಿ!

ಸಲಾಂ ಮಂಗಳಾರತಿ (Salam Mangalarathi) ಎಂಬ ಹೆಸರನ್ನು ಕೈಬಿಡಿ ಎಂದು ವಿಶ್ವ ಹಿಂದು  ಪರಿಷತ್ (VHP)ಒತ್ತಾಯ ಮಾಡಿದೆ.  ಸಲಾಂ ಹೆಸರಿನಲ್ಲಿ  ಮಂಗಳಾರತಿ ಮಾಡುವುದು ಗುಲಾಮಗಿರಿಯ ಸಂಕೇತ ಎಂದು ಆಕ್ರೋಶ ಹೊರಹಾಕಿದೆ.   ನನಗೆ ಸ್ವಾಮೀಜಿಗಳ ಬಗ್ಗೆ ಗೌರವ  ಇದೆ. ಯಾವ  ಕಾರಣಕ್ಕೂ ಅವರನ್ನು ಅವಹೇಳನ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 


 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more