News Hour: ತಪ್ಪಿಸಿಕೊಂಡ್ರೆ ಮತ್ತೆ  ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

News Hour: ತಪ್ಪಿಸಿಕೊಂಡ್ರೆ ಮತ್ತೆ ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

Published : Mar 26, 2022, 11:24 PM ISTUpdated : Mar 26, 2022, 11:30 PM IST

* ಎಸ್ ಎಸ್  ಎಲ್ ಸಿ ಪರೀಕ್ಷೆ; ಸಮವಸ್ತ್ರ ಕಡ್ಡಾಯ
* ಮಿಸ್ ಮಾಡಿದ್ರೆ ಮತ್ತೆ ಪರೀಕ್ಷೆ ಇಲ್ಲ
* ಸಲಾಂ  ಮಂಗಳಾರತಿ  ಹೆಸರು ತೆಗೆಯಿರಿ
*ನಾನು ಸ್ವಾಮೀಜಿಗಳ ಅವಹೇಳನ ಮಾಡಿಲ್ಲ

ಬೆಂಗಳೂರು( ಮಾ.  26)  ಸಮವಸ್ತ್ರ ಕಡ್ಡಾಯ  ಎಂಬ ಹೈಕೋರ್ಟ್ (Karnataka High Court) ಆದೇಶವನ್ನು ಪಾಲನೆ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.  ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಲಿದ್ದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.  ನಾವು ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತೇವೆ.  ಹಿಜಾಬ್ (Hijab)ವಿಚಾರದಲ್ಲಿ ಪರೀಕ್ಷೆ ಮಿಸ್ ಮಾಡಿಕೊಂಡರೆ ಮತ್ತೊಮ್ಮೆ ಬರೆಯಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ.##

BJP Leaders ಫೋಟೋ ತೆಗೆದಿದ್ದು ನಾನು, ಕ್ರೆಡಿಟ್ ಕಸಿದ ಸುದ್ಧಿ ಸಂಸ್ಥೆ ಕಾಲೆಳೆದ ಸ್ಮೃತಿ ಇರಾನಿ!

ಸಲಾಂ ಮಂಗಳಾರತಿ (Salam Mangalarathi) ಎಂಬ ಹೆಸರನ್ನು ಕೈಬಿಡಿ ಎಂದು ವಿಶ್ವ ಹಿಂದು  ಪರಿಷತ್ (VHP)ಒತ್ತಾಯ ಮಾಡಿದೆ.  ಸಲಾಂ ಹೆಸರಿನಲ್ಲಿ  ಮಂಗಳಾರತಿ ಮಾಡುವುದು ಗುಲಾಮಗಿರಿಯ ಸಂಕೇತ ಎಂದು ಆಕ್ರೋಶ ಹೊರಹಾಕಿದೆ.   ನನಗೆ ಸ್ವಾಮೀಜಿಗಳ ಬಗ್ಗೆ ಗೌರವ  ಇದೆ. ಯಾವ  ಕಾರಣಕ್ಕೂ ಅವರನ್ನು ಅವಹೇಳನ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more