News Hour: ತಪ್ಪಿಸಿಕೊಂಡ್ರೆ ಮತ್ತೆ  ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

News Hour: ತಪ್ಪಿಸಿಕೊಂಡ್ರೆ ಮತ್ತೆ ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

Published : Mar 26, 2022, 11:24 PM ISTUpdated : Mar 26, 2022, 11:30 PM IST

* ಎಸ್ ಎಸ್  ಎಲ್ ಸಿ ಪರೀಕ್ಷೆ; ಸಮವಸ್ತ್ರ ಕಡ್ಡಾಯ
* ಮಿಸ್ ಮಾಡಿದ್ರೆ ಮತ್ತೆ ಪರೀಕ್ಷೆ ಇಲ್ಲ
* ಸಲಾಂ  ಮಂಗಳಾರತಿ  ಹೆಸರು ತೆಗೆಯಿರಿ
*ನಾನು ಸ್ವಾಮೀಜಿಗಳ ಅವಹೇಳನ ಮಾಡಿಲ್ಲ

ಬೆಂಗಳೂರು( ಮಾ.  26)  ಸಮವಸ್ತ್ರ ಕಡ್ಡಾಯ  ಎಂಬ ಹೈಕೋರ್ಟ್ (Karnataka High Court) ಆದೇಶವನ್ನು ಪಾಲನೆ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.  ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಲಿದ್ದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.  ನಾವು ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತೇವೆ.  ಹಿಜಾಬ್ (Hijab)ವಿಚಾರದಲ್ಲಿ ಪರೀಕ್ಷೆ ಮಿಸ್ ಮಾಡಿಕೊಂಡರೆ ಮತ್ತೊಮ್ಮೆ ಬರೆಯಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ.##

BJP Leaders ಫೋಟೋ ತೆಗೆದಿದ್ದು ನಾನು, ಕ್ರೆಡಿಟ್ ಕಸಿದ ಸುದ್ಧಿ ಸಂಸ್ಥೆ ಕಾಲೆಳೆದ ಸ್ಮೃತಿ ಇರಾನಿ!

ಸಲಾಂ ಮಂಗಳಾರತಿ (Salam Mangalarathi) ಎಂಬ ಹೆಸರನ್ನು ಕೈಬಿಡಿ ಎಂದು ವಿಶ್ವ ಹಿಂದು  ಪರಿಷತ್ (VHP)ಒತ್ತಾಯ ಮಾಡಿದೆ.  ಸಲಾಂ ಹೆಸರಿನಲ್ಲಿ  ಮಂಗಳಾರತಿ ಮಾಡುವುದು ಗುಲಾಮಗಿರಿಯ ಸಂಕೇತ ಎಂದು ಆಕ್ರೋಶ ಹೊರಹಾಕಿದೆ.   ನನಗೆ ಸ್ವಾಮೀಜಿಗಳ ಬಗ್ಗೆ ಗೌರವ  ಇದೆ. ಯಾವ  ಕಾರಣಕ್ಕೂ ಅವರನ್ನು ಅವಹೇಳನ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 


 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more