News Hour: ತಪ್ಪಿಸಿಕೊಂಡ್ರೆ ಮತ್ತೆ  ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

News Hour: ತಪ್ಪಿಸಿಕೊಂಡ್ರೆ ಮತ್ತೆ ಪರೀಕ್ಷೆ ಇಲ್ಲ... ಸಲಾಂ ಮಂಗಳಾರತಿ ಬೇಡ!

Published : Mar 26, 2022, 11:24 PM ISTUpdated : Mar 26, 2022, 11:30 PM IST

* ಎಸ್ ಎಸ್  ಎಲ್ ಸಿ ಪರೀಕ್ಷೆ; ಸಮವಸ್ತ್ರ ಕಡ್ಡಾಯ
* ಮಿಸ್ ಮಾಡಿದ್ರೆ ಮತ್ತೆ ಪರೀಕ್ಷೆ ಇಲ್ಲ
* ಸಲಾಂ  ಮಂಗಳಾರತಿ  ಹೆಸರು ತೆಗೆಯಿರಿ
*ನಾನು ಸ್ವಾಮೀಜಿಗಳ ಅವಹೇಳನ ಮಾಡಿಲ್ಲ

ಬೆಂಗಳೂರು( ಮಾ.  26)  ಸಮವಸ್ತ್ರ ಕಡ್ಡಾಯ  ಎಂಬ ಹೈಕೋರ್ಟ್ (Karnataka High Court) ಆದೇಶವನ್ನು ಪಾಲನೆ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.  ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಲಿದ್ದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.  ನಾವು ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತೇವೆ.  ಹಿಜಾಬ್ (Hijab)ವಿಚಾರದಲ್ಲಿ ಪರೀಕ್ಷೆ ಮಿಸ್ ಮಾಡಿಕೊಂಡರೆ ಮತ್ತೊಮ್ಮೆ ಬರೆಯಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ.##

BJP Leaders ಫೋಟೋ ತೆಗೆದಿದ್ದು ನಾನು, ಕ್ರೆಡಿಟ್ ಕಸಿದ ಸುದ್ಧಿ ಸಂಸ್ಥೆ ಕಾಲೆಳೆದ ಸ್ಮೃತಿ ಇರಾನಿ!

ಸಲಾಂ ಮಂಗಳಾರತಿ (Salam Mangalarathi) ಎಂಬ ಹೆಸರನ್ನು ಕೈಬಿಡಿ ಎಂದು ವಿಶ್ವ ಹಿಂದು  ಪರಿಷತ್ (VHP)ಒತ್ತಾಯ ಮಾಡಿದೆ.  ಸಲಾಂ ಹೆಸರಿನಲ್ಲಿ  ಮಂಗಳಾರತಿ ಮಾಡುವುದು ಗುಲಾಮಗಿರಿಯ ಸಂಕೇತ ಎಂದು ಆಕ್ರೋಶ ಹೊರಹಾಕಿದೆ.   ನನಗೆ ಸ್ವಾಮೀಜಿಗಳ ಬಗ್ಗೆ ಗೌರವ  ಇದೆ. ಯಾವ  ಕಾರಣಕ್ಕೂ ಅವರನ್ನು ಅವಹೇಳನ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 


 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more