ಭಾರತ ಹಾಗೂ ಪ್ರಧಾನಿ ಮೋದಿ ಇಮೇಜ್ ಕೆಡಿಸಲು ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರ

ಭಾರತ ಹಾಗೂ ಪ್ರಧಾನಿ ಮೋದಿ ಇಮೇಜ್ ಕೆಡಿಸಲು ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರ

Published : May 18, 2021, 11:24 PM IST

ಕೊರೋನಾ ವೈರಸ್ ಭಾರತದಲ್ಲಿ ಅಬ್ಬರಿಸುತ್ತಿದೆ. ಸಾವು-ನೋವಿನ ಪ್ರಮಾಣ ಏರಿಕೆಯಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಬೆಡ್ ಕೊರತೆಗಳು ಕಾಣುತ್ತಿದೆ. ಈ ಎಲ್ಲಾ ಸಂದರ್ಭಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಟೂಲ್ ಕಿಟ್ ರೆಡಿ ಮಾಡಿದೆ. ಈ ಟೂಲ್‌ಕಿಟ್‌ನಲ್ಲಿ ಭಾರತದ ಹಾಗೂ ಪ್ರಧಾನಿ ಮೋದಿ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಪ್ಲಾನ್ ಮಾಡಿದೆ. ಈ ಕುರಿತು ದಾಖಲೆ ಸಮೇತ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಹಿರಂಗ ಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ದೇಶದ ತೌಕ್ಟೆ ಚಂಡ ಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ
 

ಬೆಂಗಳೂರು(ಮೇ.18): ಕೊರೋನಾ ವೈರಸ್ ಭಾರತದಲ್ಲಿ ಅಬ್ಬರಿಸುತ್ತಿದೆ. ಸಾವು-ನೋವಿನ ಪ್ರಮಾಣ ಏರಿಕೆಯಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಬೆಡ್ ಕೊರತೆಗಳು ಕಾಣುತ್ತಿದೆ. ಈ ಎಲ್ಲಾ ಸಂದರ್ಭಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಟೂಲ್ ಕಿಟ್ ರೆಡಿ ಮಾಡಿದೆ. ಈ ಟೂಲ್‌ಕಿಟ್‌ನಲ್ಲಿ ಭಾರತದ ಹಾಗೂ ಪ್ರಧಾನಿ ಮೋದಿ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಪ್ಲಾನ್ ಮಾಡಿದೆ. ಈ ಕುರಿತು ದಾಖಲೆ ಸಮೇತ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಹಿರಂಗ ಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ದೇಶದ ತೌಕ್ಟೆ ಚಂಡ ಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?