ಭಾರತ ಹಾಗೂ ಪ್ರಧಾನಿ ಮೋದಿ ಇಮೇಜ್ ಕೆಡಿಸಲು ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರ

ಭಾರತ ಹಾಗೂ ಪ್ರಧಾನಿ ಮೋದಿ ಇಮೇಜ್ ಕೆಡಿಸಲು ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರ

Published : May 18, 2021, 11:24 PM IST

ಕೊರೋನಾ ವೈರಸ್ ಭಾರತದಲ್ಲಿ ಅಬ್ಬರಿಸುತ್ತಿದೆ. ಸಾವು-ನೋವಿನ ಪ್ರಮಾಣ ಏರಿಕೆಯಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಬೆಡ್ ಕೊರತೆಗಳು ಕಾಣುತ್ತಿದೆ. ಈ ಎಲ್ಲಾ ಸಂದರ್ಭಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಟೂಲ್ ಕಿಟ್ ರೆಡಿ ಮಾಡಿದೆ. ಈ ಟೂಲ್‌ಕಿಟ್‌ನಲ್ಲಿ ಭಾರತದ ಹಾಗೂ ಪ್ರಧಾನಿ ಮೋದಿ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಪ್ಲಾನ್ ಮಾಡಿದೆ. ಈ ಕುರಿತು ದಾಖಲೆ ಸಮೇತ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಹಿರಂಗ ಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ದೇಶದ ತೌಕ್ಟೆ ಚಂಡ ಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ
 

ಬೆಂಗಳೂರು(ಮೇ.18): ಕೊರೋನಾ ವೈರಸ್ ಭಾರತದಲ್ಲಿ ಅಬ್ಬರಿಸುತ್ತಿದೆ. ಸಾವು-ನೋವಿನ ಪ್ರಮಾಣ ಏರಿಕೆಯಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಬೆಡ್ ಕೊರತೆಗಳು ಕಾಣುತ್ತಿದೆ. ಈ ಎಲ್ಲಾ ಸಂದರ್ಭಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಟೂಲ್ ಕಿಟ್ ರೆಡಿ ಮಾಡಿದೆ. ಈ ಟೂಲ್‌ಕಿಟ್‌ನಲ್ಲಿ ಭಾರತದ ಹಾಗೂ ಪ್ರಧಾನಿ ಮೋದಿ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಪ್ಲಾನ್ ಮಾಡಿದೆ. ಈ ಕುರಿತು ದಾಖಲೆ ಸಮೇತ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಹಿರಂಗ ಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ದೇಶದ ತೌಕ್ಟೆ ಚಂಡ ಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!