News Hour: ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗ ಅಲ್ಲ, ಯಾವ ಆಧಾರದಲ್ಲಿ ಹೈಕೋರ್ಟ್ ತೀರ್ಪು

News Hour: ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗ ಅಲ್ಲ, ಯಾವ ಆಧಾರದಲ್ಲಿ ಹೈಕೋರ್ಟ್ ತೀರ್ಪು

Published : Mar 15, 2022, 11:45 PM ISTUpdated : Mar 15, 2022, 11:49 PM IST

*  ಅಷ್ಟಕ್ಕೂ ಹಿಜಾಬ್ ವಿವಾದ ಹುಟ್ಟಿಕೊಂಡಿದ್ದು ಎಲ್ಲಿಂದ?
* ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
*ಹಿಜಾಬ್  ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ
*ಸುಪ್ರೀಂ ಅಂಗಳ ತಲುಪಿದ ಹಿಜಾಬ್ ವಿವಾದ

ಬೆಂಗಳೂರು(ಮಾ. 15)    ಉಡುಪಿ (Udupi) ಕಾಲೇಜಿನಿಂದ ಆರಂಭವಾದ ಹಿಜಾಬ್(Hijab) ವಿವಾದ ಹೈಕೋರ್ಟ್ (Karnataka High Court) ವರೆಗೆ ಬಂದು ನಿಂತಿದ್ದು ಈಗ ಸುಪ್ರೀಂ ಕೋರ್ಟ್  (Supreme Court)  ಕಡೆ ತೆರಳಿದೆ. ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರ ಧಾರ್ಮಿಕ ಹಕ್ಕು ಎಲ್ಲಿಯೂ ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಾಲಯ ಹೇಳಿತು .

ಹಿಜಾಬ್ ತೀರ್ಪು ಆರಂಭದಿಂದ ಅಂತ್ಯದವರೆಗೆ 

ಹೈಕೋರ್ಟ್ ಆದೇಶದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ವಿದ್ಯಾರ್ಥಿನಿಯರು (Students) ತಿಳಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಮಾತ್ರ ನೀಡಿದೆ ನ್ಯಾಯ ನೀಡಿಲ್ಲ ಎಂದು ಸಿಎಫ್ಐ ಹೇಳಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more