ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

Published : Sep 08, 2021, 11:27 PM IST

*ಕಲಬುರಗಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ-ಕಾಂಗ್ರೆಸ್ ಪೈಪೋಟಿ
* ಜಾತಿ ಗಣತಿ; ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದ ಎಚ್‌ಡಿಕೆ
*ಜಾತಿ ಗಣತಿ ವರದಿ ಬಹಿರಂಗವಾದರೆ ಏನಾಗಲಿದೆ?
* ಅಪ್ಘಾನ್ ನಲ್ಲಿ ಕೊನೆಗೂ ತಾಲೀಬಾನಿಗಳ ಸರ್ಕಾರ.. ಒಬ್ಬೊಬ್ಬರ ಹಿನ್ನೆಲೆ!

ಬೆಂಗಳೂರು(ಸೆ. 08)  ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೇರಲು ಕಾಂಗ್ರೆಸ್ ಹಾಗೂ ಬಿಜೆಪಿ ಶತಪ್ರಯತ್ನ ಮಾಡುತ್ತಿವೆ. ಆದ್ರೆ, ಜೆಡಿಎಸ್ ಬೆಂಬಲ ಸಿಕ್ಕವರು ಅಧಿಕಾರಕ್ಕೇರುತ್ತಾರೆ. ಇನ್ನು ಕಿಂಗ್‌ಮೇಕರ್ ದಳಪತಿಗಳ ನಡೆ ಮಾತ್ರ ಕುತೂಹಲ ಮೂಡಿಸಿದೆ.

ದಿಢೀರ್ ಸಭೆ ಕರೆದ ಪ್ರಧಾನಿ ಮೋದಿ

ಕುಮಾರಸ್ವಾಮಿ ಜಾತಿ ಗಣತಿ ವರದಿ ಬಹಿರಂಗ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಕುಮಾರಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.  ಸಿದ್ದರಾಮಯ್ಯ ಆಡಳಿತದಲ್ಲಿ ನಡೆಸಲಾಗಿದ್ದ ಜಾತಿ ಗಣತಿ ವರದಿ ಮಾತ್ರ ಬಹಿರಂಗವಾಗಿಲ್ಲ.. ಆದರೆ ಸೋರಿಕೆಯಾದ ಮಾಹಿತಿ ಅಚ್ಚರಿ ತಂದಿದೆ! ಅಫ್ಘಾನಿಸ್ತಾನದಲ್ಲಿ ಕೊನೆಗೂ ಸರ್ಕಾರ ರಚನೆಯಾಗಿದ್ದು ತಾಲೀಬಾನ್ ನಾಯಕರು ಪ್ರಮುಖ ಖಾತೆಗಳನ್ನು ಹೊತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?