ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

Published : Sep 08, 2021, 11:27 PM IST

*ಕಲಬುರಗಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ-ಕಾಂಗ್ರೆಸ್ ಪೈಪೋಟಿ
* ಜಾತಿ ಗಣತಿ; ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದ ಎಚ್‌ಡಿಕೆ
*ಜಾತಿ ಗಣತಿ ವರದಿ ಬಹಿರಂಗವಾದರೆ ಏನಾಗಲಿದೆ?
* ಅಪ್ಘಾನ್ ನಲ್ಲಿ ಕೊನೆಗೂ ತಾಲೀಬಾನಿಗಳ ಸರ್ಕಾರ.. ಒಬ್ಬೊಬ್ಬರ ಹಿನ್ನೆಲೆ!

ಬೆಂಗಳೂರು(ಸೆ. 08)  ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೇರಲು ಕಾಂಗ್ರೆಸ್ ಹಾಗೂ ಬಿಜೆಪಿ ಶತಪ್ರಯತ್ನ ಮಾಡುತ್ತಿವೆ. ಆದ್ರೆ, ಜೆಡಿಎಸ್ ಬೆಂಬಲ ಸಿಕ್ಕವರು ಅಧಿಕಾರಕ್ಕೇರುತ್ತಾರೆ. ಇನ್ನು ಕಿಂಗ್‌ಮೇಕರ್ ದಳಪತಿಗಳ ನಡೆ ಮಾತ್ರ ಕುತೂಹಲ ಮೂಡಿಸಿದೆ.

ದಿಢೀರ್ ಸಭೆ ಕರೆದ ಪ್ರಧಾನಿ ಮೋದಿ

ಕುಮಾರಸ್ವಾಮಿ ಜಾತಿ ಗಣತಿ ವರದಿ ಬಹಿರಂಗ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಕುಮಾರಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.  ಸಿದ್ದರಾಮಯ್ಯ ಆಡಳಿತದಲ್ಲಿ ನಡೆಸಲಾಗಿದ್ದ ಜಾತಿ ಗಣತಿ ವರದಿ ಮಾತ್ರ ಬಹಿರಂಗವಾಗಿಲ್ಲ.. ಆದರೆ ಸೋರಿಕೆಯಾದ ಮಾಹಿತಿ ಅಚ್ಚರಿ ತಂದಿದೆ! ಅಫ್ಘಾನಿಸ್ತಾನದಲ್ಲಿ ಕೊನೆಗೂ ಸರ್ಕಾರ ರಚನೆಯಾಗಿದ್ದು ತಾಲೀಬಾನ್ ನಾಯಕರು ಪ್ರಮುಖ ಖಾತೆಗಳನ್ನು ಹೊತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!