ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

Published : Sep 08, 2021, 11:27 PM IST

*ಕಲಬುರಗಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ-ಕಾಂಗ್ರೆಸ್ ಪೈಪೋಟಿ
* ಜಾತಿ ಗಣತಿ; ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದ ಎಚ್‌ಡಿಕೆ
*ಜಾತಿ ಗಣತಿ ವರದಿ ಬಹಿರಂಗವಾದರೆ ಏನಾಗಲಿದೆ?
* ಅಪ್ಘಾನ್ ನಲ್ಲಿ ಕೊನೆಗೂ ತಾಲೀಬಾನಿಗಳ ಸರ್ಕಾರ.. ಒಬ್ಬೊಬ್ಬರ ಹಿನ್ನೆಲೆ!

ಬೆಂಗಳೂರು(ಸೆ. 08)  ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೇರಲು ಕಾಂಗ್ರೆಸ್ ಹಾಗೂ ಬಿಜೆಪಿ ಶತಪ್ರಯತ್ನ ಮಾಡುತ್ತಿವೆ. ಆದ್ರೆ, ಜೆಡಿಎಸ್ ಬೆಂಬಲ ಸಿಕ್ಕವರು ಅಧಿಕಾರಕ್ಕೇರುತ್ತಾರೆ. ಇನ್ನು ಕಿಂಗ್‌ಮೇಕರ್ ದಳಪತಿಗಳ ನಡೆ ಮಾತ್ರ ಕುತೂಹಲ ಮೂಡಿಸಿದೆ.

ದಿಢೀರ್ ಸಭೆ ಕರೆದ ಪ್ರಧಾನಿ ಮೋದಿ

ಕುಮಾರಸ್ವಾಮಿ ಜಾತಿ ಗಣತಿ ವರದಿ ಬಹಿರಂಗ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಕುಮಾರಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.  ಸಿದ್ದರಾಮಯ್ಯ ಆಡಳಿತದಲ್ಲಿ ನಡೆಸಲಾಗಿದ್ದ ಜಾತಿ ಗಣತಿ ವರದಿ ಮಾತ್ರ ಬಹಿರಂಗವಾಗಿಲ್ಲ.. ಆದರೆ ಸೋರಿಕೆಯಾದ ಮಾಹಿತಿ ಅಚ್ಚರಿ ತಂದಿದೆ! ಅಫ್ಘಾನಿಸ್ತಾನದಲ್ಲಿ ಕೊನೆಗೂ ಸರ್ಕಾರ ರಚನೆಯಾಗಿದ್ದು ತಾಲೀಬಾನ್ ನಾಯಕರು ಪ್ರಮುಖ ಖಾತೆಗಳನ್ನು ಹೊತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!