ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

Published : Sep 08, 2021, 11:27 PM IST

*ಕಲಬುರಗಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ-ಕಾಂಗ್ರೆಸ್ ಪೈಪೋಟಿ
* ಜಾತಿ ಗಣತಿ; ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದ ಎಚ್‌ಡಿಕೆ
*ಜಾತಿ ಗಣತಿ ವರದಿ ಬಹಿರಂಗವಾದರೆ ಏನಾಗಲಿದೆ?
* ಅಪ್ಘಾನ್ ನಲ್ಲಿ ಕೊನೆಗೂ ತಾಲೀಬಾನಿಗಳ ಸರ್ಕಾರ.. ಒಬ್ಬೊಬ್ಬರ ಹಿನ್ನೆಲೆ!

ಬೆಂಗಳೂರು(ಸೆ. 08)  ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೇರಲು ಕಾಂಗ್ರೆಸ್ ಹಾಗೂ ಬಿಜೆಪಿ ಶತಪ್ರಯತ್ನ ಮಾಡುತ್ತಿವೆ. ಆದ್ರೆ, ಜೆಡಿಎಸ್ ಬೆಂಬಲ ಸಿಕ್ಕವರು ಅಧಿಕಾರಕ್ಕೇರುತ್ತಾರೆ. ಇನ್ನು ಕಿಂಗ್‌ಮೇಕರ್ ದಳಪತಿಗಳ ನಡೆ ಮಾತ್ರ ಕುತೂಹಲ ಮೂಡಿಸಿದೆ.

ದಿಢೀರ್ ಸಭೆ ಕರೆದ ಪ್ರಧಾನಿ ಮೋದಿ

ಕುಮಾರಸ್ವಾಮಿ ಜಾತಿ ಗಣತಿ ವರದಿ ಬಹಿರಂಗ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಕುಮಾರಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.  ಸಿದ್ದರಾಮಯ್ಯ ಆಡಳಿತದಲ್ಲಿ ನಡೆಸಲಾಗಿದ್ದ ಜಾತಿ ಗಣತಿ ವರದಿ ಮಾತ್ರ ಬಹಿರಂಗವಾಗಿಲ್ಲ.. ಆದರೆ ಸೋರಿಕೆಯಾದ ಮಾಹಿತಿ ಅಚ್ಚರಿ ತಂದಿದೆ! ಅಫ್ಘಾನಿಸ್ತಾನದಲ್ಲಿ ಕೊನೆಗೂ ಸರ್ಕಾರ ರಚನೆಯಾಗಿದ್ದು ತಾಲೀಬಾನ್ ನಾಯಕರು ಪ್ರಮುಖ ಖಾತೆಗಳನ್ನು ಹೊತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!