ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

Published : Mar 25, 2024, 11:23 PM IST

100 ಸಂಸದರಿಗೆ ಬಿಜೆಪಿ ಹೈಕಮಾಂಡ್ ನಿರಾಕರಿಸಿದ್ದೇಕೆ?, ಬಿಜೆಪಿಯಿಂದ ಅಂತರ ಕಾಯ್ದುಕೊಂಡ  ವರುಣ್ ಗಾಂಧಿ, ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಪ್ರಚಾರ ಆರಂಭ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ಸಂಜಯ್ ಗಾಂಧಿ ನಿಧನದ ಬಳಿಕ ಗಾಂಧಿ ಕುಟುಂಬ ಮನೆಯಿಂದ ಹೊರಬಿದ್ದ ಮನೇಕಾ ಗಾಂಧಿ, ಸಂಪೂರ್ಣ ರಾಜಕೀಯ ಪ್ರವೇಶ ಮಾಡಿದ್ದರು. ಅಮೇಥಿ ಕ್ಷೇತ್ರದಲ್ಲಿ ಓಡಾಡಲು ಆರಂಭಿಸಿದ ಮನೇಕಾ ಗಾಂಧಿ, ವಿಪಿ ಸಿಂಗ್ ಜೊತೆ ಸೇರಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿಯಿಂದ ಗೆದ್ದ ಮನೇಕಾ ಗಾಂಧಿ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಇತ್ತ ವರುಣ್ ಗಾಂಧಿ ಕೂಡ ಬಿಜೆಪಿ ಮೂಲಕ ಸಂಸದರಾಗಿ ಆಯ್ಕೆಯಾಗಿ ರಾಜಕೀಯ ಬದುಕು ಆರಂಭಿಸಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಲಾಗಿದೆ. ತಾಯಿ ಮನೇಕಾ ಗಾಂಧಿ ಸುಲ್ತಾನಪುರ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವರುಣ್ ಗಾಂಧಿ ರೀತಿ 5 ಪಟ್ಟಿಯಲ್ಲಿ ಒಟ್ಟು 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇದಕ್ಕೆ ಕಾರಣವೇನು?
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more