ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

Published : Mar 25, 2024, 11:23 PM IST

100 ಸಂಸದರಿಗೆ ಬಿಜೆಪಿ ಹೈಕಮಾಂಡ್ ನಿರಾಕರಿಸಿದ್ದೇಕೆ?, ಬಿಜೆಪಿಯಿಂದ ಅಂತರ ಕಾಯ್ದುಕೊಂಡ  ವರುಣ್ ಗಾಂಧಿ, ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಪ್ರಚಾರ ಆರಂಭ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ಸಂಜಯ್ ಗಾಂಧಿ ನಿಧನದ ಬಳಿಕ ಗಾಂಧಿ ಕುಟುಂಬ ಮನೆಯಿಂದ ಹೊರಬಿದ್ದ ಮನೇಕಾ ಗಾಂಧಿ, ಸಂಪೂರ್ಣ ರಾಜಕೀಯ ಪ್ರವೇಶ ಮಾಡಿದ್ದರು. ಅಮೇಥಿ ಕ್ಷೇತ್ರದಲ್ಲಿ ಓಡಾಡಲು ಆರಂಭಿಸಿದ ಮನೇಕಾ ಗಾಂಧಿ, ವಿಪಿ ಸಿಂಗ್ ಜೊತೆ ಸೇರಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿಯಿಂದ ಗೆದ್ದ ಮನೇಕಾ ಗಾಂಧಿ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಇತ್ತ ವರುಣ್ ಗಾಂಧಿ ಕೂಡ ಬಿಜೆಪಿ ಮೂಲಕ ಸಂಸದರಾಗಿ ಆಯ್ಕೆಯಾಗಿ ರಾಜಕೀಯ ಬದುಕು ಆರಂಭಿಸಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಲಾಗಿದೆ. ತಾಯಿ ಮನೇಕಾ ಗಾಂಧಿ ಸುಲ್ತಾನಪುರ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವರುಣ್ ಗಾಂಧಿ ರೀತಿ 5 ಪಟ್ಟಿಯಲ್ಲಿ ಒಟ್ಟು 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇದಕ್ಕೆ ಕಾರಣವೇನು?
 

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more