ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

Published : Mar 25, 2024, 11:23 PM IST

100 ಸಂಸದರಿಗೆ ಬಿಜೆಪಿ ಹೈಕಮಾಂಡ್ ನಿರಾಕರಿಸಿದ್ದೇಕೆ?, ಬಿಜೆಪಿಯಿಂದ ಅಂತರ ಕಾಯ್ದುಕೊಂಡ  ವರುಣ್ ಗಾಂಧಿ, ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಪ್ರಚಾರ ಆರಂಭ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ಸಂಜಯ್ ಗಾಂಧಿ ನಿಧನದ ಬಳಿಕ ಗಾಂಧಿ ಕುಟುಂಬ ಮನೆಯಿಂದ ಹೊರಬಿದ್ದ ಮನೇಕಾ ಗಾಂಧಿ, ಸಂಪೂರ್ಣ ರಾಜಕೀಯ ಪ್ರವೇಶ ಮಾಡಿದ್ದರು. ಅಮೇಥಿ ಕ್ಷೇತ್ರದಲ್ಲಿ ಓಡಾಡಲು ಆರಂಭಿಸಿದ ಮನೇಕಾ ಗಾಂಧಿ, ವಿಪಿ ಸಿಂಗ್ ಜೊತೆ ಸೇರಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿಯಿಂದ ಗೆದ್ದ ಮನೇಕಾ ಗಾಂಧಿ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಇತ್ತ ವರುಣ್ ಗಾಂಧಿ ಕೂಡ ಬಿಜೆಪಿ ಮೂಲಕ ಸಂಸದರಾಗಿ ಆಯ್ಕೆಯಾಗಿ ರಾಜಕೀಯ ಬದುಕು ಆರಂಭಿಸಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಲಾಗಿದೆ. ತಾಯಿ ಮನೇಕಾ ಗಾಂಧಿ ಸುಲ್ತಾನಪುರ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವರುಣ್ ಗಾಂಧಿ ರೀತಿ 5 ಪಟ್ಟಿಯಲ್ಲಿ ಒಟ್ಟು 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇದಕ್ಕೆ ಕಾರಣವೇನು?
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more