ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

ಬಿಜೆಪಿ ಟಿಕೆಟ್ ಉಳಿಸಿಕೊಂಡ ಗಾಂಧಿ ಕುಟುಂಬದ ಸೊಸೆ ಮನೇಕಾ ಗಾಂಧಿ, ವರುಣ್‌ಗೆ ಮಿಸ್ ಆಗಿದ್ದೇಕೆ?

Published : Mar 25, 2024, 11:23 PM IST

100 ಸಂಸದರಿಗೆ ಬಿಜೆಪಿ ಹೈಕಮಾಂಡ್ ನಿರಾಕರಿಸಿದ್ದೇಕೆ?, ಬಿಜೆಪಿಯಿಂದ ಅಂತರ ಕಾಯ್ದುಕೊಂಡ  ವರುಣ್ ಗಾಂಧಿ, ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಪ್ರಚಾರ ಆರಂಭ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ಸಂಜಯ್ ಗಾಂಧಿ ನಿಧನದ ಬಳಿಕ ಗಾಂಧಿ ಕುಟುಂಬ ಮನೆಯಿಂದ ಹೊರಬಿದ್ದ ಮನೇಕಾ ಗಾಂಧಿ, ಸಂಪೂರ್ಣ ರಾಜಕೀಯ ಪ್ರವೇಶ ಮಾಡಿದ್ದರು. ಅಮೇಥಿ ಕ್ಷೇತ್ರದಲ್ಲಿ ಓಡಾಡಲು ಆರಂಭಿಸಿದ ಮನೇಕಾ ಗಾಂಧಿ, ವಿಪಿ ಸಿಂಗ್ ಜೊತೆ ಸೇರಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿಯಿಂದ ಗೆದ್ದ ಮನೇಕಾ ಗಾಂಧಿ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಇತ್ತ ವರುಣ್ ಗಾಂಧಿ ಕೂಡ ಬಿಜೆಪಿ ಮೂಲಕ ಸಂಸದರಾಗಿ ಆಯ್ಕೆಯಾಗಿ ರಾಜಕೀಯ ಬದುಕು ಆರಂಭಿಸಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಲಾಗಿದೆ. ತಾಯಿ ಮನೇಕಾ ಗಾಂಧಿ ಸುಲ್ತಾನಪುರ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವರುಣ್ ಗಾಂಧಿ ರೀತಿ 5 ಪಟ್ಟಿಯಲ್ಲಿ ಒಟ್ಟು 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇದಕ್ಕೆ ಕಾರಣವೇನು?
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more