ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

Published : Sep 25, 2022, 04:36 PM IST

ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. 

ಶಿವಮೊಗ್ಗ/ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. ದಾಳಿ ಖಂಡಿಸಿ ಬೀದಿಗಿಳಿದವರ ಬಾಯಿಯಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹೊರ ಬಂದಿತ್ತು. ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಸಂಘಟನೆಯಾಗಿದ್ದು ಶಾಂತಿ ಭಂಗ ಮಾಡಲು, ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ಮಾಡಲು ಎತ್ತಿದ ಕೈ. ಶಿವಮೊಗ್ಗದಲ್ಲಿ ಇಂತಹ ಉಗ್ರರ ಜಾಡು ಹಿಡಿದು ಹೊರಟ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಸಿಕ್ಕಿದ್ದವು. ಬಂಧಿತನೋರ್ವ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶಿವಮೊಗ್ಗ ಮಂಗಳೂರಿನಲ್ಲಿ ಉಗ್ರರು ಫ್ರಿ ಬ್ಲಾಸ್ಟ್ ನಡೆಸಿದ್ದು ಬೆಳಕಿಗೆ ಬಂದಿತ್ತು. ಸೆರೆ ಸಿಕ್ಕ ಶಂಕಿತರು ಏನೆನೆಲ್ಲಾ ಬಾಯ್ಬಿಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ. 
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more