ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

Published : Sep 25, 2022, 04:36 PM IST

ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. 

ಶಿವಮೊಗ್ಗ/ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. ದಾಳಿ ಖಂಡಿಸಿ ಬೀದಿಗಿಳಿದವರ ಬಾಯಿಯಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹೊರ ಬಂದಿತ್ತು. ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಸಂಘಟನೆಯಾಗಿದ್ದು ಶಾಂತಿ ಭಂಗ ಮಾಡಲು, ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ಮಾಡಲು ಎತ್ತಿದ ಕೈ. ಶಿವಮೊಗ್ಗದಲ್ಲಿ ಇಂತಹ ಉಗ್ರರ ಜಾಡು ಹಿಡಿದು ಹೊರಟ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಸಿಕ್ಕಿದ್ದವು. ಬಂಧಿತನೋರ್ವ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶಿವಮೊಗ್ಗ ಮಂಗಳೂರಿನಲ್ಲಿ ಉಗ್ರರು ಫ್ರಿ ಬ್ಲಾಸ್ಟ್ ನಡೆಸಿದ್ದು ಬೆಳಕಿಗೆ ಬಂದಿತ್ತು. ಸೆರೆ ಸಿಕ್ಕ ಶಂಕಿತರು ಏನೆನೆಲ್ಲಾ ಬಾಯ್ಬಿಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more