ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

Published : Sep 25, 2022, 04:36 PM IST

ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. 

ಶಿವಮೊಗ್ಗ/ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. ದಾಳಿ ಖಂಡಿಸಿ ಬೀದಿಗಿಳಿದವರ ಬಾಯಿಯಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹೊರ ಬಂದಿತ್ತು. ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಸಂಘಟನೆಯಾಗಿದ್ದು ಶಾಂತಿ ಭಂಗ ಮಾಡಲು, ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ಮಾಡಲು ಎತ್ತಿದ ಕೈ. ಶಿವಮೊಗ್ಗದಲ್ಲಿ ಇಂತಹ ಉಗ್ರರ ಜಾಡು ಹಿಡಿದು ಹೊರಟ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಸಿಕ್ಕಿದ್ದವು. ಬಂಧಿತನೋರ್ವ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶಿವಮೊಗ್ಗ ಮಂಗಳೂರಿನಲ್ಲಿ ಉಗ್ರರು ಫ್ರಿ ಬ್ಲಾಸ್ಟ್ ನಡೆಸಿದ್ದು ಬೆಳಕಿಗೆ ಬಂದಿತ್ತು. ಸೆರೆ ಸಿಕ್ಕ ಶಂಕಿತರು ಏನೆನೆಲ್ಲಾ ಬಾಯ್ಬಿಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more