ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

Published : Sep 25, 2022, 04:36 PM IST

ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. 

ಶಿವಮೊಗ್ಗ/ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. ದಾಳಿ ಖಂಡಿಸಿ ಬೀದಿಗಿಳಿದವರ ಬಾಯಿಯಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹೊರ ಬಂದಿತ್ತು. ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಸಂಘಟನೆಯಾಗಿದ್ದು ಶಾಂತಿ ಭಂಗ ಮಾಡಲು, ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ಮಾಡಲು ಎತ್ತಿದ ಕೈ. ಶಿವಮೊಗ್ಗದಲ್ಲಿ ಇಂತಹ ಉಗ್ರರ ಜಾಡು ಹಿಡಿದು ಹೊರಟ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಸಿಕ್ಕಿದ್ದವು. ಬಂಧಿತನೋರ್ವ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶಿವಮೊಗ್ಗ ಮಂಗಳೂರಿನಲ್ಲಿ ಉಗ್ರರು ಫ್ರಿ ಬ್ಲಾಸ್ಟ್ ನಡೆಸಿದ್ದು ಬೆಳಕಿಗೆ ಬಂದಿತ್ತು. ಸೆರೆ ಸಿಕ್ಕ ಶಂಕಿತರು ಏನೆನೆಲ್ಲಾ ಬಾಯ್ಬಿಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ. 
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more