ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

Published : Sep 25, 2022, 04:36 PM IST

ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. 

ಶಿವಮೊಗ್ಗ/ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. ದಾಳಿ ಖಂಡಿಸಿ ಬೀದಿಗಿಳಿದವರ ಬಾಯಿಯಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹೊರ ಬಂದಿತ್ತು. ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಸಂಘಟನೆಯಾಗಿದ್ದು ಶಾಂತಿ ಭಂಗ ಮಾಡಲು, ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ಮಾಡಲು ಎತ್ತಿದ ಕೈ. ಶಿವಮೊಗ್ಗದಲ್ಲಿ ಇಂತಹ ಉಗ್ರರ ಜಾಡು ಹಿಡಿದು ಹೊರಟ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಸಿಕ್ಕಿದ್ದವು. ಬಂಧಿತನೋರ್ವ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶಿವಮೊಗ್ಗ ಮಂಗಳೂರಿನಲ್ಲಿ ಉಗ್ರರು ಫ್ರಿ ಬ್ಲಾಸ್ಟ್ ನಡೆಸಿದ್ದು ಬೆಳಕಿಗೆ ಬಂದಿತ್ತು. ಸೆರೆ ಸಿಕ್ಕ ಶಂಕಿತರು ಏನೆನೆಲ್ಲಾ ಬಾಯ್ಬಿಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ. 
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more