ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

ಬೆಚ್ಚಿ ಬೀಳಿಸುತ್ತೆ ಇಂಡಿಯಾ 2047 ಪುಸ್ತಕ: ಮಲೆನಾಡ ಮಡಿಲಲ್ಲಿ ತಣ್ಣಗೆ ಫ್ರಿಬ್ಲಾಸ್ಟ್

Published : Sep 25, 2022, 04:36 PM IST

ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. 

ಶಿವಮೊಗ್ಗ/ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನ್ನ ಇತಿಹಾಸದಲ್ಲೇ ಮಾಡಿದ ಮೆಗಾ ಆಪರೇಷನ್‌ನಿಂದ ಹಲವು ಸ್ಪೋಟಕ ಮಾಹಿತಿಗಳು ಹೊರ ಬಂದಿವೆ. 15 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಎಸ್‌ಡಿಪಿಐ ಪಿಎಫ್‌ಐ ನಾಯಕರ ಮನೆ ಕಚೇರಿಗಳಲ್ಲಿ ತಲಾಶ್ ಮಾಡಿ ಹಲವರನ್ನು ಬಂಧಿಸಿದ್ದರು. ದಾಳಿ ಖಂಡಿಸಿ ಬೀದಿಗಿಳಿದವರ ಬಾಯಿಯಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹೊರ ಬಂದಿತ್ತು. ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಸಂಘಟನೆಯಾಗಿದ್ದು ಶಾಂತಿ ಭಂಗ ಮಾಡಲು, ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ಮಾಡಲು ಎತ್ತಿದ ಕೈ. ಶಿವಮೊಗ್ಗದಲ್ಲಿ ಇಂತಹ ಉಗ್ರರ ಜಾಡು ಹಿಡಿದು ಹೊರಟ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಸಿಕ್ಕಿದ್ದವು. ಬಂಧಿತನೋರ್ವ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶಿವಮೊಗ್ಗ ಮಂಗಳೂರಿನಲ್ಲಿ ಉಗ್ರರು ಫ್ರಿ ಬ್ಲಾಸ್ಟ್ ನಡೆಸಿದ್ದು ಬೆಳಕಿಗೆ ಬಂದಿತ್ತು. ಸೆರೆ ಸಿಕ್ಕ ಶಂಕಿತರು ಏನೆನೆಲ್ಲಾ ಬಾಯ್ಬಿಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ. 
 

24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
Read more